ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದ ಸಂಘದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಮಿಲ, ‘ಗ್ರಾಹಕ– ಕಾರ್ಮಿಕ ಹಾಗೂ ಮಾಲಕರ ಬಾಂಧವ್ಯ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು, ಕಾರ್ಮಿಕರ ಆರೋಗ್ಯ ಸುರಕ್ಷತೆ, ಕಾರ್ಮಿಕ ಕಾನೂನು ಕುರಿತು ಕಾರ್ಮಿಕರಿಗೆ ವಿಶೇಷ ಉಪನ್ಯಾಸವು ಮೂಡಿಸಲು ಈ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು 6 ಸಾವಿರ ಕಾರ್ಮಿಕರು ಭಾಗವಹಿಸಲಿದ್ದಾರೆ’ ಎಂದರು.