<p>ಬೆಳ್ತಂಗಡಿ: ಬಿಳಿ ರಕ್ತಕಣಗಳ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮಸ್ಥಳ ಗ್ರಾಮದ ಅಗುಳೆಬೈಲು ನಿವಾಸಿ ದಿನೇಶ್ ಮತ್ತು ಭಾರತಿ ದಂಪತಿಯ ಪುತ್ರಿ ದೃತಿ (6) ಸೋಮವಾರ ಸಾವನ್ನಪ್ಪಿದ್ದಾಳೆ.</p>.<p>ಬಾಲಕಿಗೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಿಂದ ಚಿಕಿತ್ಸೆ ನಡೆಯುತ್ತಿತ್ತು.</p>.<p>ಬಾಲಕಿಯ ಹೆಚ್ಚಿನ ಚಿಕಿತ್ಸೆಗೆ ಸುಮಾರು ₹ 25 ಲಕ್ಷ ಖರ್ಚುಗಳಾಗಬಹುದು ಎಂದು ಬೆಂಗಳೂರಿನ ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅಷ್ಟೊಂದು ಮೊತ್ತವನ್ನು ಹೊಂದಿಸಲು ಕುಟುಂಬ ಒದ್ದಾಡುತ್ತಿತ್ತು. ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನೆರವನ್ನು ಯಾಚಿಸಿದ್ದರು. ಹಲವು ದಾನಿಗಳು ಮತ್ತು ಸಂಘಸಂಸ್ಥೆಗಳು ನೆರವನ್ನು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ಬಿಳಿ ರಕ್ತಕಣಗಳ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮಸ್ಥಳ ಗ್ರಾಮದ ಅಗುಳೆಬೈಲು ನಿವಾಸಿ ದಿನೇಶ್ ಮತ್ತು ಭಾರತಿ ದಂಪತಿಯ ಪುತ್ರಿ ದೃತಿ (6) ಸೋಮವಾರ ಸಾವನ್ನಪ್ಪಿದ್ದಾಳೆ.</p>.<p>ಬಾಲಕಿಗೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಿಂದ ಚಿಕಿತ್ಸೆ ನಡೆಯುತ್ತಿತ್ತು.</p>.<p>ಬಾಲಕಿಯ ಹೆಚ್ಚಿನ ಚಿಕಿತ್ಸೆಗೆ ಸುಮಾರು ₹ 25 ಲಕ್ಷ ಖರ್ಚುಗಳಾಗಬಹುದು ಎಂದು ಬೆಂಗಳೂರಿನ ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅಷ್ಟೊಂದು ಮೊತ್ತವನ್ನು ಹೊಂದಿಸಲು ಕುಟುಂಬ ಒದ್ದಾಡುತ್ತಿತ್ತು. ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನೆರವನ್ನು ಯಾಚಿಸಿದ್ದರು. ಹಲವು ದಾನಿಗಳು ಮತ್ತು ಸಂಘಸಂಸ್ಥೆಗಳು ನೆರವನ್ನು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>