ಆಶೀರ್ವಚನ ನೀಡಿದ ಬಸಲಿಯೋಸ್ ಮಾರ್ಥೋಮಾ ಮಾಥ್ಯೂಸ್ ತೃತೀಯ ಅವರು, ಮಂಗಳೂರು ಕೇಂದ್ರದ ಮೂಲಕ ಸೇವಾ ಕಾರ್ಯಗಳು ನಡೆದು ಜನರ ಪ್ರೀತಿಗೆ ಪಾತ್ರವಾಗಲಿ ಎಂದು ಆಶಿಸಿದರು. ಆರ್ಥೊಡಾಕ್ಸ್ ಸಭೆಯ ಬಿಷಪರಾದ ರೆ.ಕುರಿಯಾಕೋಸ್ ಮಾರ್ ಕ್ಲೆಮಿಸ್, ರೆ.ಝಕಾರಿಯಾ ಮಾರ್ ಅಂತೋನಿಯೋಸ್, ರೆ. ಯುಹನಾನ್ ಮಾರ್ ಪೊಲಿಕಾರ್ಪೊಸ್, ಅತಿ ವಂ. ಅಬ್ರಹಾಂ ಮಾರ್ ಎಪಿಫನಿಯೋಸ್, ಅತಿ ವಂ. ಡಾ.ಗೀವರ್ಗೀಸ್ ಮಾರ್ ಯುಲಿಯಾಸ್, ರೆ.ಡಾ.ಅಬ್ರಹಾಂ ಮಾರ್ ಸೆರಫಿಮ್, ರೆ.ಯುಹಾನಾನ್ ಮಾರ್ ಡಿಮಿಟ್ರಿಯೋಸ್ ವೇದಿಕೆಯಲ್ಲಿದ್ದರು.