ಕಾರು ಹಾಗೂ ಚಿನ್ನವನ್ನು ಪಿಲಿಕುಂಜೆಯ ಕಸ್ಟಮ್ಸ್ ಕಚೇರಿಗೆ ಸಾಗಿಸಲಾಗಿದೆ. ಕಾರಿನ ಎದುರುಗಡೆಯ ಇನ್ನೊಂದು ಆಸನದ ಅಡಿಭಾಗದಲ್ಲಿ ಗುಪ್ತವಾಗಿ ನಿರ್ಮಿಸಿದ ಪೆಟ್ಟಿಗೆಯೊಳಗೆ ಚಿನ್ನಾಭರಣವನ್ನು ಇಡಲಾಗಿತ್ತು. ಕಲ್ಲಿಕೋಟೆಯ ಕಸ್ಟಮ್ಸ್ ಸಹಾಯಕ ಆಯುಕ್ತ ವಿಕಾಸ್ ಅವರು ಬುಧವಾರ ಕಾಸರಗೋಡಿಗೆ ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.