ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ, ಯೆನೆಪೋಯ ವಿಶ್ವವಿದ್ಯಾಲಯದ ಕುಲಾಧಿಪತಿ ವೈ., ಅಬ್ದುಲ್ ಕುಂಞ ಭಾಗವಹಿಸುವರು ಎಂದರು.