ಕದ್ರಿ ಮಂಜುನಾಥ ದೇವಸ್ಥಾನ ತಂತ್ರಿ ವಿಠಲದಾಸ ತಂತ್ರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಆರ್ಎಸ್ಎಸ್ ಮಂಗಳೂರು ಮಹಾನಗರ ಸಹ ಸಂಘಚಾಲಕ ಸುನೀಲ್ ಆಚಾರ್, ಪಾಲಿಕೆ ಸದಸ್ಯರಾದ ಮನೋಹರ ಶೆಟ್ಟಿ, ಶೈಲೇಶ್, ಕಿರಣ್ ಕುಮಾರ್ ಕೋಡಿಕಲ್, ಗಣೇಶ ಕುಲಾಲ್, ಕದ್ರಿ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಚ್.ಕೆ. ಪುರುಷೋತ್ತಮ, ನಿವೇದಿತಾ ಶೆಟ್ಟಿ, ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಮುಖರಾದ ಡಾ. ಅನಂತಲಕ್ಷ್ಮಿ, ಸಿ.ಎ. ಶಾಂತಾರಾಮ ಶೆಟ್ಟಿ, ದಿನೇಶ್ ದೇವಾಡಿಗ, ಗೋವನಿತಾಶ್ರಯ ಟ್ರಸ್ಟ್ ಕಾರ್ಯದರ್ಶಿ ಮನೋಹರ ಸುವರ್ಣ, ಟ್ರಸ್ಟಿಗಳಾದ ಗೋಪಾಲ ಕುತ್ತಾರ್, ಶಿವಾನಂದ ಮೆಂಡನ್ ಇದ್ದರು.