ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: ಶಿಥಿಲಗೊಂಡ ಕಟ್ಟಡಗಳು– ಸರ್ಕಾರಿ ಶಾಲೆಗಳ ಅಳಲು

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
Published : 24 ಜೂನ್ 2024, 4:38 IST
Last Updated : 24 ಜೂನ್ 2024, 4:38 IST
ಫಾಲೋ ಮಾಡಿ
Comments
ಬಡಗನ್ನೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ

ಬಡಗನ್ನೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ

ಬಾವದಬೈಲು ಶಾಲೆ ಸ್ಥಗಿತ
ಮೂಡುಬಿದಿರೆ ತಾಲ್ಲೂಕಿನ ಪುಚ್ಚೆಮೊಗರು ಗ್ರಾಮದ ಬಾವದಬೈಲು ಗ್ರಾಮೀಣ ಪ್ರದೇಶದಲ್ಲಿರುವ ನಿತ್ಯಾನಂದ ಅನುದಾನಿತ ಹಿ.ಪ್ರಾ.ಶಾಲೆಯ ಏಕೈಕ ಶಿಕ್ಷಕಿ ಅನುಪಮಾ ಜುಲೈನಲ್ಲಿ ನಿವೃತ್ತಿಯಾಗಲಿದ್ದಾರೆ.  ಸರ್ಕಾರ ಹೊಸ ಶಿಕ್ಷಕರನ್ನು ನೇಮಿಸದ ಕಾರಣ  ಈ ಶಾಲೆಯ  21 ವಿದ್ಯಾರ್ಥಿಗಳು ಬೇರೆಡೆ ದಾಖಲಾಗಿದ್ದಾರೆ. ಈ ಶಾಲೆಯ ಕಟ್ಟಡವೂ ಶಿಥಿಲವಾಗಿದ್ದು, ಚಾವಣಿಗೆ ಪ್ಲಾಸ್ಟಿಕ್‌ ಹೊದಿಸಲಾಗಿದೆ. 75 ವರ್ಷಗಳ ಹಿಂದೆ ತ್ಯಾಂಪಣ್ಣ ಶೆಟ್ಟಿ  ನೇತೃತ್ವದಲ್ಲಿ ಈ ಶಾಲೆಯನ್ನು ಆರಂಭಿಸಲಾಗಿತ್ತು. 
ಶಿಥಿಲಗೊಂಡ ಕಟ್ಟಡಗಳಲ್ಲಿ ತರಗತಿ ನಡೆಸದಂತೆ ಶಿಕ್ಷಕರಿಗೆ ಸೂಚನೆ ನೀಡಿದ್ದೇವೆ. ದುರಸ್ತಿ ಅಗತ್ಯವಿರುವ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಿ, ಕ್ರಿಯಾಯೋಜನೆ ತಯಾರಿಸಿದ್ದೇವೆ
ವೆಂಕಟೇಶ ಪಟಗಾರ್‌,ಡಿಡಿಪಿಐ, ದ.ಕ. ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT