ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಮಂಗಳೂರು | ಪ್ರವಾಸೋದ್ಯಮ ಅಭಿವೃದ್ಧಿಗೆ ₹50 ಕೋಟಿ: ಸಚಿವ ಸುರೇಶ್

Published : 25 ನವೆಂಬರ್ 2023, 6:20 IST
Last Updated : 25 ನವೆಂಬರ್ 2023, 6:20 IST
ಫಾಲೋ ಮಾಡಿ
Comments
ಮಂಗಳೂರಿನ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಈಜುಕೊಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಸ್ಪೀಕರ್ ಯು.ಟಿ. ಖಾದರ್ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಇತರ ಅತಿಥಿಗಳ ಸಮ್ಮುಖದಲ್ಲಿ ಈಜುಪಟುಗಳು ಪ್ರತಿಭೆ ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್
ಮಂಗಳೂರಿನ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಈಜುಕೊಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಸ್ಪೀಕರ್ ಯು.ಟಿ. ಖಾದರ್ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಇತರ ಅತಿಥಿಗಳ ಸಮ್ಮುಖದಲ್ಲಿ ಈಜುಪಟುಗಳು ಪ್ರತಿಭೆ ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್
ಹಿರಿಯರ ಈಜು ಸ್ಪರ್ಧೆ
ನೂತನವಾಗಿ ನಿರ್ಮಾಣವಾಗಿರುವ ಎಮ್ಮೆಕೆರೆ ಈಜುಕೊಳದಲ್ಲಿ ಹಿರಿಯರ 19ನೇ ರಾಷ್ಟ್ರೀಯ ಈಜು ಸ್ಪರ್ಧೆ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ವಿವಿಧ ರಾಜ್ಯಗಳ ಈಜುಪಟುಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT