ನಗರದ ಹೊರವಲಯದಲ್ಲಿ ಆತ ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಆಧರಿಸಿಕಂಕನಾಡಿ ನಗರ ಠಾಣೆಯಇನ್ಸ್ಪೆಕ್ಟರ್ ಅಶೋಕ್ ಮತ್ತು ಸಿಬ್ಬಂದಿ ಬಂಧಿಸಲು ತೆರಳಿದ್ದರು.ಆಗಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿದ. ಇನ್ಸ್ಪೆಕ್ಟರ್ ಸ್ವಯಂ ರಕ್ಷಣೆಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ' ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.