ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕಂಬಳ ಸಂಸ್ಥೆ ಆರಂಭಿಸಲು ಮುಂದಾಗುತ್ತಿದ್ದಂತೆಯೇ, ನಾನು ಅದರ ಅಧ್ಯಕ್ಷನಾಗುವ ಸಾಧ್ಯತೆ ಇದೆ ಎಂದು ಮನಗಂಡು ಕುತಂತ್ರ ಮಾಡಲು ಕೆಲವರು ಮುಂದಾಗಿದ್ದಾರೆ, ಅದರ ಮುಂದುವರಿದ ಭಾಗವಾಗಿ ದೂರು ದಾಖಲಾಗಿದೆ’ ಎಂದರು.