ಸಂಸ್ಕಾರ ಭಾರತಿಯ ಮಂಗಳೂರು ಘಟಕದ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಸ್ವಾಗತಿಸಿದರು. ರಾಜ್ಯ ಘಟಕದ ಉಪಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಘಟಕದ ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಮಂಗಳೂರು ಘಟಕದ ಉಪಾಧ್ಯಕ್ಷ ಧನಪಾಲ್ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಮಾಧವ ಭಂಡಾರಿ, ಕೋಶಾಧಿಕಾರಿ ರಘುವೀರ್ ಗಟ್ಟಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಕುಮಾರ್ ಬೋಳೂರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯೆ ಶಾರದಾಮಣಿ ಶೇಖರ್, ನೃತ್ಯ ಗುರು ಶ್ರೀಲತಾ ನಾಗರಾಜ್, ಜತೆ ಕಾರ್ಯದರ್ಶಿ ಕಿರಣ್ ಕುಮಾರ್, ಲಯನ್ಸ್ ಕ್ಲಬ್ ಮೆಟ್ರೋ ಗೋಲ್ಡ್ ಅಧ್ಯಕ್ಷ ಹರಿಪ್ರಸಾದ್ ರೈ, ಹರ್ಷಿತ್ ಕೊಟ್ಟಾರಿ, ಶ್ರೀಪತಿ ಆಚಾರ್, ಮಾಧ್ಯಮ ಪ್ರಮುಖ್ ಸುಜೀರ್ ವಿನೋದ್ ಇದ್ದರು.