<p><strong>ಮಂಗಳೂರು: </strong>ತುಳುನಾಡಿನಲ್ಲಿ ನಾಗರ ಪಂಚಮಿ ಹಬ್ಬದ ಸಡಗರ. ಬೆಳಗಿನಿಂದಲೇ ಭಕ್ತರು ತಮ್ಮ ಕುಟುಂಬದ ನಾಗಬನಗಳಿಗೆ ತೆರಳಿ ಹಾಲು, ಸಿಯಾಳ ಅಭಿಷೇಕ ಮಾಡಿಸಿ, ತಂಬಿಲ ಅರ್ಪಿಸುತ್ತಿದ್ದಾರೆ.</p>.<p>ಕುಡುಪು, ಪಾವಂಜೆ, ಬೆಳ್ತಂಗಡಿಯ ಬಲ್ಲಮಂಜ ಅನಂತೇಶ್ವರ ಮತ್ತಿತರ ನಾಗ ಕ್ಷೇತ್ರಗಳಲ್ಲಿ ಬೆಳಗಿನಿಂದಲೇ ಭಕ್ತರು ಸರದಿಯಲ್ಲಿ ನಿಂತು ಪೂಜೆ ಸಲ್ಲಿಸುತ್ತಿದ್ದಾರೆ.</p>.<p>ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ಭಾರಿ ಮಳೆಯಾಗುತ್ತಿರುವ ಕಾರಣ ಹೊರ ಭಾಗಗಳಿಂದ ಬರುವ ಭಕ್ತರ ಸಂಖ್ಯೆ ಕಡಿಮೆ ಇದೆ.</p>.<p>ಕುಕ್ಕೆಯಲ್ಲಿ ದರ್ಪಣತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಭಕ್ತರು ಎರಡು ದಿನ ದೇಗುಲಕ್ಕೆ ಬರುವುದು ಬೇಡ ಎಂದು ಜಿಲ್ಲಾಡಳಿತ ವಿನಂತಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ತುಳುನಾಡಿನಲ್ಲಿ ನಾಗರ ಪಂಚಮಿ ಹಬ್ಬದ ಸಡಗರ. ಬೆಳಗಿನಿಂದಲೇ ಭಕ್ತರು ತಮ್ಮ ಕುಟುಂಬದ ನಾಗಬನಗಳಿಗೆ ತೆರಳಿ ಹಾಲು, ಸಿಯಾಳ ಅಭಿಷೇಕ ಮಾಡಿಸಿ, ತಂಬಿಲ ಅರ್ಪಿಸುತ್ತಿದ್ದಾರೆ.</p>.<p>ಕುಡುಪು, ಪಾವಂಜೆ, ಬೆಳ್ತಂಗಡಿಯ ಬಲ್ಲಮಂಜ ಅನಂತೇಶ್ವರ ಮತ್ತಿತರ ನಾಗ ಕ್ಷೇತ್ರಗಳಲ್ಲಿ ಬೆಳಗಿನಿಂದಲೇ ಭಕ್ತರು ಸರದಿಯಲ್ಲಿ ನಿಂತು ಪೂಜೆ ಸಲ್ಲಿಸುತ್ತಿದ್ದಾರೆ.</p>.<p>ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ಭಾರಿ ಮಳೆಯಾಗುತ್ತಿರುವ ಕಾರಣ ಹೊರ ಭಾಗಗಳಿಂದ ಬರುವ ಭಕ್ತರ ಸಂಖ್ಯೆ ಕಡಿಮೆ ಇದೆ.</p>.<p>ಕುಕ್ಕೆಯಲ್ಲಿ ದರ್ಪಣತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಭಕ್ತರು ಎರಡು ದಿನ ದೇಗುಲಕ್ಕೆ ಬರುವುದು ಬೇಡ ಎಂದು ಜಿಲ್ಲಾಡಳಿತ ವಿನಂತಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>