ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೇತ್ರಾಧಿಕಾರಿ ಡಾ.ಅನಿಲ್ ರಾಮಾನುಜನ್, ಮಾಜಿ ನಿರ್ದೇಶಕಿ ಸ್ವರ್ಣಲತಾ ಪಡಿವಾಳ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್, ಸಂಘದ ನಿರ್ದೇಶಕರಾದ ಸಚಿನ್, ರಾಮ ನಾಯ್ಕ್, ಸುಜಾತಾ ರೈ, ಜಗದೀಶ ರಾವ್ ಮಣಿಕ್ಕರ, ದಯಾನಂದ ಸರೋಳಿ, ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಆಳ್ವ, ರವೀಂದ್ರ ದರ್ಬೆ, ಮಾಜಿ ನಿರ್ದೇಶಕ ರಾಮಚಂದ್ರ ಮಣಿಯಾಣಿ, ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಂತ ಪೊರೋಳಿ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಹೆಗ್ಡೆ ಇದ್ದರು.