ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಫಾ.ವೆಲೆರಿಯನ್, ಕರ್ಣಾಟಕ ಬ್ಯಾಂಕ್ ಸಿಇಒ ಮಹಾಬಲೇಶ್ವರ್ ಎಂ.ಎಸ್, ಶಾಸಕ ಯು.ಟಿ ಖಾದರ್, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಳ್ಮ ಗ್ರಾ.ಪಂ ಅಧ್ಯಕ್ಷ ಅಬ್ದುಲ್ ಸತ್ತಾರ್, ಮುಂಡ್ಕೂ ರಾಮದಾಸ ಕಾಮತ್, ಸುನೀಲ್ ರಾಜು ಸಾಲ್ಯಾನ್, ಲಯನ್ಸ್ ಕ್ಲಬ್ನ ಸಂಜಿತ್, ಕಣಚೂರು ಸಂಸ್ಥೆ ಅಧ್ಯಕ್ಷ ಯು.ಕೆ ಮೋನು, ಗೀತಾಪ್ರಕಾಶ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.