<p><strong>ಸುರತ್ಕಲ್</strong>: ಶಬರಿಮಲೆಗೆಂದು ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.</p>.<p>ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ ಸಲುವಾಗಿ ಮಗನ ಜತೆ ಶಬರಿಮಲೆಗೆ ತಂಡದೊಂದಿಗೆ ಹೊರಟಿದ್ದು, ಪಂಪಾ ಸ್ನಾನಘಟ್ಟದ ಬಳಿ ತೆರಳುವಾಗ ಹೃದಯಾಘಾತವಾಗಿದೆ.</p>.<p>ಕಾಟಿಪಳ್ಳ ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ, ಕೇಸರಿ ಯುವಕ ಮಂಡಲದ ಪದಾಧಿಕಾರಿಯಾಗಿದ್ದರು. ನಿತ್ಯಾನಂದ ಕೆಟರರ್ಸ್ ಅನ್ನು ನಡೆಸುತ್ತಿದ್ದರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರತ್ಕಲ್</strong>: ಶಬರಿಮಲೆಗೆಂದು ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.</p>.<p>ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ ಸಲುವಾಗಿ ಮಗನ ಜತೆ ಶಬರಿಮಲೆಗೆ ತಂಡದೊಂದಿಗೆ ಹೊರಟಿದ್ದು, ಪಂಪಾ ಸ್ನಾನಘಟ್ಟದ ಬಳಿ ತೆರಳುವಾಗ ಹೃದಯಾಘಾತವಾಗಿದೆ.</p>.<p>ಕಾಟಿಪಳ್ಳ ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ, ಕೇಸರಿ ಯುವಕ ಮಂಡಲದ ಪದಾಧಿಕಾರಿಯಾಗಿದ್ದರು. ನಿತ್ಯಾನಂದ ಕೆಟರರ್ಸ್ ಅನ್ನು ನಡೆಸುತ್ತಿದ್ದರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>