<p>ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನಾದ್ಯಂತ ಗುರುವಾರ ಸಂಜೆ ಧಾರಾಕಾರ ಮಳೆಯಾಗಿದೆ. ಎರಡು ಗಂಟೆ ನಿರಂತರವಾಗಿ ಸುರಿದ ಮಳೆಯಿಂದ ಕೆಲವು ಕಡೆ ರಸ್ತೆಗಳು ಜಲಾವೃತವಾಗಿವೆ.</p>.<p>ದುಗ್ಗಲಡ್ಕ- ದೊಡ್ಡತೋಟ ರಸ್ತೆಯು ಸಂಪೂರ್ಣ ಜಲಾವೃತವಾಗಿ ಕೆಲ ಹೊತ್ತು ವಾಹನಗಳ ಸಂಚಾರ ಸ್ಥಗಿತವಾಗಿತ್ತು. ನೆರೆ ನೀರು ಇಳಿಕೆಯಾದ ಬಳಿಕ ವಾಹನಗಳು ಸಂಚರಿಸಿದವು.</p>.<p>ಬೆಳ್ಳಾರೆಯ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ನೆರೆ ನೀರು ನುಗ್ಗಿದೆ. ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಹಲವು ಅಂಗಡಿಗಳಿಗೂ ನೀರು ನುಗ್ಗಿ, ನಷ್ಟ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನಾದ್ಯಂತ ಗುರುವಾರ ಸಂಜೆ ಧಾರಾಕಾರ ಮಳೆಯಾಗಿದೆ. ಎರಡು ಗಂಟೆ ನಿರಂತರವಾಗಿ ಸುರಿದ ಮಳೆಯಿಂದ ಕೆಲವು ಕಡೆ ರಸ್ತೆಗಳು ಜಲಾವೃತವಾಗಿವೆ.</p>.<p>ದುಗ್ಗಲಡ್ಕ- ದೊಡ್ಡತೋಟ ರಸ್ತೆಯು ಸಂಪೂರ್ಣ ಜಲಾವೃತವಾಗಿ ಕೆಲ ಹೊತ್ತು ವಾಹನಗಳ ಸಂಚಾರ ಸ್ಥಗಿತವಾಗಿತ್ತು. ನೆರೆ ನೀರು ಇಳಿಕೆಯಾದ ಬಳಿಕ ವಾಹನಗಳು ಸಂಚರಿಸಿದವು.</p>.<p>ಬೆಳ್ಳಾರೆಯ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ನೆರೆ ನೀರು ನುಗ್ಗಿದೆ. ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಹಲವು ಅಂಗಡಿಗಳಿಗೂ ನೀರು ನುಗ್ಗಿ, ನಷ್ಟ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>