ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಬೋನಂತಾಯ ಶಿವಶಂಕರ ಭಟ್ ಅವರಿಗೆ ವಾರೆಂಟ್ ಜಾರಿ ಮಾಡಿದ್ದು, ರಾಘವೇಶ್ವರ ಸ್ವಾಮೀಜಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಹಿನ್ನಲೆಯಲ್ಲಿ ಸ್ವಾಮೀಜಿ ಅವರು ವಕೀಲರೊಬ್ಬರ ಮೂಲಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ರಾಘವೇಶ್ವರ ಸ್ವಾಮೀಜಿ ಪರ ವಕೀಲ ಸಿ.ವಿ. ನಾಗೇಶ್, ಅರುಣ್ ಶಾಂ ಮತ್ತು ಮನಮೋಹನ್ ವಾದ ಮಂಡಿಸಿದ್ದರು.