ಪರ್ವತಮುಖಿ ಸಮೀಪದಲ್ಲಿ ಕುಮಾರಧಾರ ಹೊಳೆ ಬದಿ ಕುಸಿತಗೊಂಡಿರುವ ಪ್ರದೇಶಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು. ಸೇತುವೆ ಸಹಿತ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಈ ಬಗ್ಗೆ ಮಾಹಿತಿ ಜಿಲ್ಲಾಧಿಕಾರಿ, ಈ ಬಾರಿ ಹೆದ್ದಾರಿ ಕುಸಿಯದಂತೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.