ಉಳ್ಳಾಲ್ತಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕುತ್ತಾರ್ ಅಧ್ಯಕ್ಷತೆ ವಹಿಸಿದ್ದರು.ಹಿಂದೂ ಜಾಗರಣ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ .ಕೆ ಶಕ್ತಿನಗರ, ಉದ್ಯಮಿಗಳಾದ ಹರೀಶ್ ಶೆಟ್ಟಿ, ಅರವಿಂದ್ ಬೆಂಗ್ರೆ, ಸುಜಿತ್ ಕಂಬ್ಳಪದವು, ಗುರುಪ್ರಸಾದ್ ಭಟ್, ತಿರುಮಲೇಶ್ವರ್ ಭಟ್, ವಕೀಲ ಮಹೇಶ್ ಜೋಗಿ, ಮುಖ್ಯ ಅತಿಥಿಗಳಾಗಿದ್ದರು. ಸಾಮಾಜಿಕ ಕಾರ್ಯಕರ್ತೆ ಪ್ರಭಾ ವಿಠಲ್, ವೇದಿಕೆ ಪ್ರಖಂಡದ ಸಂಚಾಲಕ ಪ್ರಕಾಶ್ ಕುಂಪಲ , ಕುಂಪಲ ಮೊಸರುಕುಡಿಕೆ ಉತ್ಸವದ ಗೌರವಾಧ್ಯಕ್ಷ ಸೋಮೇಶೇಖರ್ ಕೆ. ಜಗತಾಪು , ಪ್ರವೀಣ್.ಯಸ್ ಕುಂಪಲ ಇದ್ದರು.