<p><strong>ಬಂಟ್ವಾಳ:</strong> ಇಲ್ಲಿನ ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿ ಮಹಿಷ ಮರ್ದಿನಿ ಕಂಬಳ ಸಮಿತಿ ಹಮ್ಮಿಕೊಂಡಿದ್ದ ‘ವೀರ- ವಿಕ್ರಮ ಜೋಡುಕರೆ ಬಯಲು ಕಂಬಳ’ ಭಾನುವಾರ ಸಮಾರೋಪಗೊಂಡಿತು. ಕೂಟದಲ್ಲಿ 115 ಜತೆ ಕೋಣಗಳು ಭಾಗವಹಿಸಿದ್ದವು.</p>.<p>ಕನೆಹಲಗೆ, ಅಡ್ಡಹಲಗೆಯಲ್ಲಿ ತಲಾ 2 ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 7, ನೇಗಿಲು ಹಿರಿಯ ವಿಭಾಗದಲ್ಲಿ 15, ಹಗ್ಗ ಕಿರಿಯ ವಿಭಾಗದಲ್ಲಿ 11 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ 30 ಜತೆ, ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ 48 ಜತೆ ಭಾಗವಹಿಸಿದ್ದವು.</p>.<p><strong>ಫಲಿತಾಂಶ:</strong> ಕನೆಹಲಗೆಯಲ್ಲಿ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ ಅವರ ಕೋಣಗಳು 6.5 ಕೋಲು ನಿಶಾನೆಗೆ ನೀರು ಹಾಯಿಸಿವೆ. ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ.</p>.<p><strong>ಅಡ್ಡ ಹಲಗೆ:</strong> ನಾರಾವಿ ಯುವರಾಜ್ ಜೈನ್ ಅವರ ಕೋಣಗಳು ಪ್ರಥಮ, ಹಲಗೆ ಮುಟ್ಟಿದವರು ಭಟ್ಕಳ ಹರೀಶ್.</p>.<p><strong>ದ್ವಿತೀಯ:</strong> ನೇರಳಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ, ಹಲಗೆ ಮುಟ್ಟಿದವರು ಭಟ್ಕಳ ಹರೀಶ್</p>.<p><strong>ಹಗ್ಗ ಹಿರಿಯ ಪ್ರಥಮ:</strong> ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ ‘ಎ’, ಓಡಿಸಿದವರು ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ. ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ ‘ಬಿ’, ಓಡಿಸಿದವರು ನಕ್ರೆ ಪವನ್ ಮಡಿವಾಳ.</p>.<p><strong>ಹಗ್ಗ ಕಿರಿಯ ಪ್ರಥಮ:</strong> ಶಿಬರೂರು ಮುಟ್ಟಿಕಲ್ಲು ಕೀರ್ತನ್ ರಾಜೇಶ್ ಪಾಣಾರ,ಓಡಿಸಿದವರು ಕಡಂದಲೆ ಮುಡಾಯಿಬೆಟ್ಟು ರೋಹಿತ್ ಪಾಣಾರ, ದ್ವಿತೀಯ: ಕಕ್ಕೆಪದವು ಕಕ್ಯ ಇಂದಿರಾ ಮಹಾಬಲ ರೈ, ಓಡಿಸಿದವರು ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ.</p>.<p><strong>ನೇಗಿಲು ಹಿರಿಯ ಪ್ರಥಮ:</strong> ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ, ಓಡಿಸಿದವರು ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ, ದ್ವಿತೀಯ: ಮಾಣಿಗುತ್ತು ಪ್ರಸನ್ನ ರಘುರಾಮ್ ನಾಯ್ಕ, ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ.</p>.<p><strong>ನೇಗಿಲು ಕಿರಿಯ ಪ್ರಥಮ:</strong> ಹೆಬ್ರಿ ಮಾಡಿಗೆ ಮನೆ ದಿಲೀಪ್ ಶಿವರಾಮ ಹೆಗ್ಡೆ, ಓಡಿಸಿದವರು ಕಕ್ಕೆಪದವು ಗೌತಮ್ ಗೌಡ, ದ್ವಿತೀಯ ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ದಿನೇಶ್ ಭಂಡಾರಿ, ಓಡಿಸಿದವರು: ಮಾಳ ಆಧೀಶ್ ಪೂಜಾರಿ.</p>.<p>ನೇಗಿಲು ಸಬ್ ಜೂನಿಯರ್ ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ, ಓಡಿಸಿದವರು ಕಕ್ಕೆಪದವು ಗೌತಮ್ ಗೌಡ, ದ್ವಿತೀಯ: ಪಡು ಸಾಂತೂರು ಕಲ್ಯಾಣಿ ನಿವಾಸ ರಾಮ ದೇಜು ಪೂಜಾರಿ, ಓಡಿಸಿದವರು ಪಡು ಸಾಂತೂರು ಸುಕೇಶ್ ಪೂಜಾರಿ.</p>.<p>ಹೊಕ್ಕಾಡಿಗೋಳಿ ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ:</p>.<p>ಸಿದ್ಧಕಟ್ಟೆ ಸಮೀಪದ ಕೊಡಂಗೆ ವೀರ ವಿಕ್ರಮ ಕಂಬಳ ಸಮಿತಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ‘ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ’ ಕೂಟದಲ್ಲಿ 99 ಜತೆ ಕೋಣಗಳು ಭಾಗವಹಿಸಿದ್ದವು.</p>.<p>ಕನೆಹಲಗೆಯಲ್ಲಿ 1 ಜತೆ, ಅಡ್ಡಹಲಗೆ 3 ಜತೆ, ಹಗ್ಗ ಹಿರಿಯ 6 ಜತೆ, ನೇಗಿಲು ಹಿರಿಯ 11 ಜತೆ, ಹಗ್ಗ ಕಿರಿಯ 12 ಜತೆ, ನೇಗಿಲು ಕಿರಿಯ 36 ಜತೆ, ನೇಗಿಲು ಸಬ್ ಜೂನಿಯರ್ 30 ಜತೆ ಭಾಗವಹಿಸಿದ್ದವು.</p>.<p>ಕನೆಹಲಗೆಯಲ್ಲಿ ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ, ಹಲಗೆ ಮುಟ್ಟಿದವರು ಬೈಂದೂರು ಬಾಸ್ಕರ ದೇವಾಡಿಗ.</p>.<p>ಅಡ್ಡ ಹಲಗೆಯಲ್ಲಿ ಪ್ರಥಮ ಹೊಸ್ಮಾರ್ ಸೂರ್ಯಶ್ರೀ ಜ್ಯೋತಿ ಸುರೇಶ್ ಕುಮಾರ್ ಶೆಟ್ಟಿ, ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ, ದ್ವಿತೀಯ ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ, ಹಲಗೆ ಮುಟ್ಟಿದವರು ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ.</p>.<p>ಹಗ್ಗ ಹಿರಿಯದಲ್ಲಿ ಪ್ರಥಮ ಮೂಡುಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ‘ಎ’, ಓಡಿಸಿದವರು ಪಣಪೀಲ ಪ್ರವೀಣ್ ಕೋಟ್ಯಾನ್, ದ್ವಿತೀಯ ಮೂಡುಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ‘ಬಿ’, ಓಡಿಸಿದವರು ಬಾರಾಡಿ ನತೀಶ್.</p>.<p><strong>ಹಗ್ಗ ಕಿರಿಯ ಪ್ರಥಮ:</strong> ಕಾರ್ಕಳ ನೆಕ್ಲಾಜೆ ಗುತ್ತು ಪ್ರಜ್ವಲ್ ಪ್ರಖ್ಯಾತ್ ಕೋಟ್ಯಾನ್, ಓಡಿಸಿದವರು ಪೆಂರ್ಗಾಲು ಕೃತಿಕ್ ಗೌಡ, ದ್ವಿತೀಯ ಮೂಡುಬಿದಿರೆ ಹೊಸಬೆಟ್ಟು ಏರಿಮಾರು ಬರ್ಕೆ ಚೇತನ್ ಚಂದ್ರಹಾಸ ಸಾಧು ಸನಿಲ್, ಓಡಿಸಿದವರು ಮಾಸ್ತಿಕಟ್ಟೆ ಸ್ವರೂಪ್<br>ನೇಗಿಲು ಹಿರಿಯ ಪ್ರಥಮ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ, ಓಡಿಸಿದವರು ಪೆಂರ್ಗಾಲು ಕೃತಿಕ್ ಗೌಡ, ದ್ವಿತೀಯ ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ ‘ಬಿ’, ಓಡಿಸಿದವರು ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ.</p>.<p><strong>ನೇಗಿಲು ಕಿರಿಯ ಪ್ರಥಮ:</strong> ಮುನಿಯಾಲ್ ಉದಯ ಕುಮಾರ್ ಶೆಟ್ಟಿ ‘ಎ’, ಓಡಿಸಿದವರು ಮಾಸ್ತಿಕಟ್ಟೆ ಸ್ವರೂಪ್, ದ್ವಿತೀಯ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ‘ಬಿ’, ಓಡಿಸಿದವರು ಮಾಸ್ತಿಕಟ್ಟೆ ಸ್ವರೂಪ್.</p>.<p>ನೇಗಿಲು ಸಬ್ ಜೂನಿಯರ್ ಪ್ರಥಮ ಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ, ಓಡಿಸಿದವರು ಕೋರಿಂಜೆ ಅರುಣ್ ಕುಮಾರ್, ದ್ವಿತೀಯ ಕಕ್ಕೆಪದವು ಕಿಂಜಾಲು ಶಾಂಭವಿ ಸಂಜೀವ ಶೆಟ್ಟಿ, ಓಡಿಸಿದವರು ಕಕ್ಕೆಪದವು ಕಿಂಜಾಲು ಪ್ರದೀಪ್ ಶೆಟ್ಟಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಇಲ್ಲಿನ ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿ ಮಹಿಷ ಮರ್ದಿನಿ ಕಂಬಳ ಸಮಿತಿ ಹಮ್ಮಿಕೊಂಡಿದ್ದ ‘ವೀರ- ವಿಕ್ರಮ ಜೋಡುಕರೆ ಬಯಲು ಕಂಬಳ’ ಭಾನುವಾರ ಸಮಾರೋಪಗೊಂಡಿತು. ಕೂಟದಲ್ಲಿ 115 ಜತೆ ಕೋಣಗಳು ಭಾಗವಹಿಸಿದ್ದವು.</p>.<p>ಕನೆಹಲಗೆ, ಅಡ್ಡಹಲಗೆಯಲ್ಲಿ ತಲಾ 2 ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 7, ನೇಗಿಲು ಹಿರಿಯ ವಿಭಾಗದಲ್ಲಿ 15, ಹಗ್ಗ ಕಿರಿಯ ವಿಭಾಗದಲ್ಲಿ 11 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ 30 ಜತೆ, ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ 48 ಜತೆ ಭಾಗವಹಿಸಿದ್ದವು.</p>.<p><strong>ಫಲಿತಾಂಶ:</strong> ಕನೆಹಲಗೆಯಲ್ಲಿ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ ಅವರ ಕೋಣಗಳು 6.5 ಕೋಲು ನಿಶಾನೆಗೆ ನೀರು ಹಾಯಿಸಿವೆ. ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ.</p>.<p><strong>ಅಡ್ಡ ಹಲಗೆ:</strong> ನಾರಾವಿ ಯುವರಾಜ್ ಜೈನ್ ಅವರ ಕೋಣಗಳು ಪ್ರಥಮ, ಹಲಗೆ ಮುಟ್ಟಿದವರು ಭಟ್ಕಳ ಹರೀಶ್.</p>.<p><strong>ದ್ವಿತೀಯ:</strong> ನೇರಳಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ, ಹಲಗೆ ಮುಟ್ಟಿದವರು ಭಟ್ಕಳ ಹರೀಶ್</p>.<p><strong>ಹಗ್ಗ ಹಿರಿಯ ಪ್ರಥಮ:</strong> ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ ‘ಎ’, ಓಡಿಸಿದವರು ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ. ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ ‘ಬಿ’, ಓಡಿಸಿದವರು ನಕ್ರೆ ಪವನ್ ಮಡಿವಾಳ.</p>.<p><strong>ಹಗ್ಗ ಕಿರಿಯ ಪ್ರಥಮ:</strong> ಶಿಬರೂರು ಮುಟ್ಟಿಕಲ್ಲು ಕೀರ್ತನ್ ರಾಜೇಶ್ ಪಾಣಾರ,ಓಡಿಸಿದವರು ಕಡಂದಲೆ ಮುಡಾಯಿಬೆಟ್ಟು ರೋಹಿತ್ ಪಾಣಾರ, ದ್ವಿತೀಯ: ಕಕ್ಕೆಪದವು ಕಕ್ಯ ಇಂದಿರಾ ಮಹಾಬಲ ರೈ, ಓಡಿಸಿದವರು ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ.</p>.<p><strong>ನೇಗಿಲು ಹಿರಿಯ ಪ್ರಥಮ:</strong> ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ, ಓಡಿಸಿದವರು ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ, ದ್ವಿತೀಯ: ಮಾಣಿಗುತ್ತು ಪ್ರಸನ್ನ ರಘುರಾಮ್ ನಾಯ್ಕ, ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ.</p>.<p><strong>ನೇಗಿಲು ಕಿರಿಯ ಪ್ರಥಮ:</strong> ಹೆಬ್ರಿ ಮಾಡಿಗೆ ಮನೆ ದಿಲೀಪ್ ಶಿವರಾಮ ಹೆಗ್ಡೆ, ಓಡಿಸಿದವರು ಕಕ್ಕೆಪದವು ಗೌತಮ್ ಗೌಡ, ದ್ವಿತೀಯ ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ದಿನೇಶ್ ಭಂಡಾರಿ, ಓಡಿಸಿದವರು: ಮಾಳ ಆಧೀಶ್ ಪೂಜಾರಿ.</p>.<p>ನೇಗಿಲು ಸಬ್ ಜೂನಿಯರ್ ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ, ಓಡಿಸಿದವರು ಕಕ್ಕೆಪದವು ಗೌತಮ್ ಗೌಡ, ದ್ವಿತೀಯ: ಪಡು ಸಾಂತೂರು ಕಲ್ಯಾಣಿ ನಿವಾಸ ರಾಮ ದೇಜು ಪೂಜಾರಿ, ಓಡಿಸಿದವರು ಪಡು ಸಾಂತೂರು ಸುಕೇಶ್ ಪೂಜಾರಿ.</p>.<p>ಹೊಕ್ಕಾಡಿಗೋಳಿ ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ:</p>.<p>ಸಿದ್ಧಕಟ್ಟೆ ಸಮೀಪದ ಕೊಡಂಗೆ ವೀರ ವಿಕ್ರಮ ಕಂಬಳ ಸಮಿತಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ‘ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ’ ಕೂಟದಲ್ಲಿ 99 ಜತೆ ಕೋಣಗಳು ಭಾಗವಹಿಸಿದ್ದವು.</p>.<p>ಕನೆಹಲಗೆಯಲ್ಲಿ 1 ಜತೆ, ಅಡ್ಡಹಲಗೆ 3 ಜತೆ, ಹಗ್ಗ ಹಿರಿಯ 6 ಜತೆ, ನೇಗಿಲು ಹಿರಿಯ 11 ಜತೆ, ಹಗ್ಗ ಕಿರಿಯ 12 ಜತೆ, ನೇಗಿಲು ಕಿರಿಯ 36 ಜತೆ, ನೇಗಿಲು ಸಬ್ ಜೂನಿಯರ್ 30 ಜತೆ ಭಾಗವಹಿಸಿದ್ದವು.</p>.<p>ಕನೆಹಲಗೆಯಲ್ಲಿ ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ, ಹಲಗೆ ಮುಟ್ಟಿದವರು ಬೈಂದೂರು ಬಾಸ್ಕರ ದೇವಾಡಿಗ.</p>.<p>ಅಡ್ಡ ಹಲಗೆಯಲ್ಲಿ ಪ್ರಥಮ ಹೊಸ್ಮಾರ್ ಸೂರ್ಯಶ್ರೀ ಜ್ಯೋತಿ ಸುರೇಶ್ ಕುಮಾರ್ ಶೆಟ್ಟಿ, ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ, ದ್ವಿತೀಯ ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ, ಹಲಗೆ ಮುಟ್ಟಿದವರು ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ.</p>.<p>ಹಗ್ಗ ಹಿರಿಯದಲ್ಲಿ ಪ್ರಥಮ ಮೂಡುಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ‘ಎ’, ಓಡಿಸಿದವರು ಪಣಪೀಲ ಪ್ರವೀಣ್ ಕೋಟ್ಯಾನ್, ದ್ವಿತೀಯ ಮೂಡುಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ‘ಬಿ’, ಓಡಿಸಿದವರು ಬಾರಾಡಿ ನತೀಶ್.</p>.<p><strong>ಹಗ್ಗ ಕಿರಿಯ ಪ್ರಥಮ:</strong> ಕಾರ್ಕಳ ನೆಕ್ಲಾಜೆ ಗುತ್ತು ಪ್ರಜ್ವಲ್ ಪ್ರಖ್ಯಾತ್ ಕೋಟ್ಯಾನ್, ಓಡಿಸಿದವರು ಪೆಂರ್ಗಾಲು ಕೃತಿಕ್ ಗೌಡ, ದ್ವಿತೀಯ ಮೂಡುಬಿದಿರೆ ಹೊಸಬೆಟ್ಟು ಏರಿಮಾರು ಬರ್ಕೆ ಚೇತನ್ ಚಂದ್ರಹಾಸ ಸಾಧು ಸನಿಲ್, ಓಡಿಸಿದವರು ಮಾಸ್ತಿಕಟ್ಟೆ ಸ್ವರೂಪ್<br>ನೇಗಿಲು ಹಿರಿಯ ಪ್ರಥಮ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ, ಓಡಿಸಿದವರು ಪೆಂರ್ಗಾಲು ಕೃತಿಕ್ ಗೌಡ, ದ್ವಿತೀಯ ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ ‘ಬಿ’, ಓಡಿಸಿದವರು ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ.</p>.<p><strong>ನೇಗಿಲು ಕಿರಿಯ ಪ್ರಥಮ:</strong> ಮುನಿಯಾಲ್ ಉದಯ ಕುಮಾರ್ ಶೆಟ್ಟಿ ‘ಎ’, ಓಡಿಸಿದವರು ಮಾಸ್ತಿಕಟ್ಟೆ ಸ್ವರೂಪ್, ದ್ವಿತೀಯ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ‘ಬಿ’, ಓಡಿಸಿದವರು ಮಾಸ್ತಿಕಟ್ಟೆ ಸ್ವರೂಪ್.</p>.<p>ನೇಗಿಲು ಸಬ್ ಜೂನಿಯರ್ ಪ್ರಥಮ ಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ, ಓಡಿಸಿದವರು ಕೋರಿಂಜೆ ಅರುಣ್ ಕುಮಾರ್, ದ್ವಿತೀಯ ಕಕ್ಕೆಪದವು ಕಿಂಜಾಲು ಶಾಂಭವಿ ಸಂಜೀವ ಶೆಟ್ಟಿ, ಓಡಿಸಿದವರು ಕಕ್ಕೆಪದವು ಕಿಂಜಾಲು ಪ್ರದೀಪ್ ಶೆಟ್ಟಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>