<p><strong>ಪುತ್ತೂರು</strong>: ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿರುವ ಆಟೊ ರಿಕ್ಷಾ ಸರ್ವಿಸ್ ಶೋರೂಮ್ ಬಳಿ ಹೆಚ್ಚೇನು ದಾಳಿಯಿಂದಾಗಿ ಹಲವು ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಈ ಪೈಕಿ ರಿಕ್ಷಾ ಚಾಲಕರೊಬ್ಬರಿಗೆ ಗಂಭೀರ ಗಾಯಗಳಾಗಿದೆ.</p>.<p>ಸರ್ವೆ ಗ್ರಾಮದ ಭಕ್ತಕೋಡಿಯ ಪ್ರಕಾಶ್ ತೀವ್ರ ಗಾಯಗೊಂಡವರು.</p>.<p>ಪ್ರಕಾಶ್ ಅವರು ಆದರ್ಶ ಆಸ್ಪತ್ರೆಯ ಸಮೀಪ ರಿಕ್ಷಾದಲ್ಲಿ ಮಲಗಿದ್ದರು. ಈ ವೇಳೆ ಅಲ್ಲಿದ್ದವರ ಮೇಲೆ ಹೆಚ್ಚೇನು ದಾಳಿ ಮಾಡಿದೆ. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿರುವ ಆಟೊ ರಿಕ್ಷಾ ಸರ್ವಿಸ್ ಶೋರೂಮ್ ಬಳಿ ಹೆಚ್ಚೇನು ದಾಳಿಯಿಂದಾಗಿ ಹಲವು ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಈ ಪೈಕಿ ರಿಕ್ಷಾ ಚಾಲಕರೊಬ್ಬರಿಗೆ ಗಂಭೀರ ಗಾಯಗಳಾಗಿದೆ.</p>.<p>ಸರ್ವೆ ಗ್ರಾಮದ ಭಕ್ತಕೋಡಿಯ ಪ್ರಕಾಶ್ ತೀವ್ರ ಗಾಯಗೊಂಡವರು.</p>.<p>ಪ್ರಕಾಶ್ ಅವರು ಆದರ್ಶ ಆಸ್ಪತ್ರೆಯ ಸಮೀಪ ರಿಕ್ಷಾದಲ್ಲಿ ಮಲಗಿದ್ದರು. ಈ ವೇಳೆ ಅಲ್ಲಿದ್ದವರ ಮೇಲೆ ಹೆಚ್ಚೇನು ದಾಳಿ ಮಾಡಿದೆ. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>