ಭಾನುವಾರ, 19 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸುದ್ದಿ
ADVERTISEMENT
ಹಬ್ಬದ ದಟ್ಟಣೆ; ನಕಲಿ ಸುದ್ದಿ ವಿರುದ್ಧ ಕ್ರಮ: ರೈಲ್ವೆ
Social Media Monitoring: ಹಬ್ಬದ ದಟ್ಟಣೆಯ ಸಂದರ್ಭದಲ್ಲಿನ ನಕಲಿ ವಿಡಿಯೊ ಹಾಗೂ ತಪ್ಪು ಮಾಹಿತಿ ಹಂಚುವ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಭಾರತೀಯ ರೈಲ್ವೆ ಕ್ರಮ ಕೈಗೊಳ್ಳಲಿದೆ ಎಂದು ಪ್ರಕಟಿಸಿದೆ.
Last Updated 19 ಅಕ್ಟೋಬರ್ 2025, 14:33 IST
Ladakh Protest: ಲಡಾಖ್ ಪ್ರತಿನಿಧಿಗಳೊಂದಿಗೆ 22ರಂದು ಸಭೆ
Ladakh Talks: ‘ಅಕ್ಟೋಬರ್ 22ರಂದು ತನ್ನ ಉಪಸಮಿತಿ ಸಭೆಯಲ್ಲಿ ಭಾಗವಹಿಸುವಂತೆ ಗೃಹ ಸಚಿವಾಲಯವು ನೀಡಿದ ಆಹ್ವಾನವನ್ನು ಲಡಾಖ್ನ ಪ್ರತಿನಿಧಿಗಳು ಸ್ವೀಕರಿಸಿದ್ದಾರೆ’ ಎಂದು ಲೇಹ್ ಅಪೆಕ್ಸ್ ಬಾಡಿ ಸಹ ಅಧ್ಯಕ್ಷ ಚೆರಿಂಗ್ ದೊರ್ಜೆ ಲಕ್ರೂಕ್ ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2025, 14:30 IST
ತಮಿಳುನಾಡು: ಪಟಾಕಿ ಸ್ಫೋಟದಿಂದ ನಾಲ್ವರು ಸಾವು
Tamil Nadu Blast: ತಂದುರೈನ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ದೇಶೀಯವಾಗಿ ತಯಾರಿಸಿದ ಪಟಾಕಿಗಳು ಭಾನುವಾರ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದಾರೆ ಎಂದು ಆವಡಿ ಪೊಲೀಸರು ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2025, 14:28 IST
₹21 ಕೋಟಿ ರಿಯಾಯಿತಿ ಪಡೆದು 186 ಐಷಾರಾಮಿ ಕಾರು ಖರೀದಿಸಿದ ಜೈನ ಸಂಘಟನೆ!
ಒಟ್ಟು ₹21 ಕೋಟಿ ಮೊತ್ತದ ರಿಯಾಯಿತಿ ಪಡೆದು, ಒಟ್ಟು 186 ಐಷಾರಾಮಿ ಕಾರುಗಳನ್ನು ಖರೀದಿಸಿ ಜೈನ ಸಮುದಾಯವು ತನ್ನ ಕೊಳ್ಳುವ ಶಕ್ತಿಯನ್ನು ಪ್ರದರ್ಶಿಸಿದೆ.
Last Updated 19 ಅಕ್ಟೋಬರ್ 2025, 14:21 IST
ಮಣಿಪುರ: ಸುಲಿಗೆ ಆರೋಪದ ಮೇಲೆ ಇಬ್ಬರು ಬಂಡುಕೋರರ ಬಂಧನ
Manipur Security: ಇಂಫಾಲ್ ಪಶ್ಚಿಮ ಜಿಲ್ಲೆಯ ಪಿಶುಮ್ಒಯೈನಮ್ ಪ್ರದೇಶದಲ್ಲಿದ್ದ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಕ್ಷದ ಇಬ್ಬರು ಮಹಿಳಾ ಕಾರ್ಯಕರ್ತರನ್ನು ಸುಲಿಗೆ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2025, 13:33 IST
ಚೆನ್ನೈನಿಂದ ಹೈದರಾಬಾದ್ಗೆ ಹೊರಟಿದ್ದ ವಿಮಾನದಲ್ಲಿ ಅನುಚಿತ ವರ್ತನೆ: ಬಂಧನ
Air Passenger Misconduct: ಚೆನ್ನೈನಿಂದ ಹೈದರಾಬಾದ್ಗೆ ಹೊರಟಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2025, 13:31 IST
MBBS: 10,650 ಸೀಟು ಹೆಚ್ಚಳಕ್ಕೆ ಅನುಮತಿ
41 ಹೊಸ ವೈದ್ಯಕೀಯ ಕಾಲೇಜಿಗೆ ಒಪ್ಪಿಗೆ
Last Updated 19 ಅಕ್ಟೋಬರ್ 2025, 13:28 IST
ADVERTISEMENT
Bihar Elections: ಅ.24ರಿಂದ ಪ್ರಧಾನಿ ಮೋದಿ ಪ್ರಚಾರ
Bihar Elections: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರದಿಂದ ಬಿಹಾರದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಇಳಿಯಲಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ನಾಲ್ಕು ಚುನಾವಣಾ ರ್ಯಾಲಿಗಳನ್ನು ನಿಗದಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಜೈಸ್ವಾಲ್ ತಿಳಿಸಿದರು.
Last Updated 19 ಅಕ್ಟೋಬರ್ 2025, 13:26 IST
ಬುಡಕಟ್ಟು ಸಮುದಾಯದ 10 ಮಂದಿ ಎಸ್ಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ
Tribal Achievement: ಛತ್ತೀಸಗಢದ ಬುಡಕಟ್ಟು ಸಮುದಾಯದ 10 ಜನರು ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ರಾಜ್ಯ ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
Last Updated 19 ಅಕ್ಟೋಬರ್ 2025, 13:23 IST
ಪತಿಯ ಮನೆಯಲ್ಲಿ ನೆಲಸುವುದು ಪತ್ನಿ ಹಕ್ಕು: ಹೈಕೋರ್ಟ್
Women's Legal Rights: ವಿವಾಹದ ನಂತರ ಮಹಿಳೆಯು ತನ್ನ ಪತಿಯ ಮನೆಯಲ್ಲಿ ನೆಲಸುವ ಹಕ್ಕನ್ನು ಪಡೆಯುತ್ತಾಳೆ ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ. ಪತಿಯನ್ನು ಪೋಷಕರು ಮನೆಯಿಂದ ಹೊರಹಾಕಿದರೂ ಸೊಸೆಯು ಆ ಮನೆಯಲ್ಲಿ ಇರುವ ಹಕ್ಕು ಹೊಂದಿರುತ್ತಾಳೆ.
Last Updated 19 ಅಕ್ಟೋಬರ್ 2025, 13:21 IST
ADVERTISEMENT
<
1
2
...
1000
>
ADVERTISEMENT
ADVERTISEMENT