ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ತೋಟಗಾರಿಕೆ ಇಲಾಖೆ: ‘ಝೇಂಕಾರ’ ಜೇನು ಸಾಕಾಣಿಕೆಗೆ ನಕಾರ

ತೋಟಗಾರಿಕೆ ಇಲಾಖೆಯ ಯೋಜನೆ ಪ್ರಾರಂಭವಾಗಿ 6 ತಿಂಗಳು ಕಳೆದರೂ ಆರಂಭವಾಗದ ಬೇಡಿಕೆ
Published : 15 ಜೂನ್ 2025, 6:54 IST
Last Updated : 15 ಜೂನ್ 2025, 6:54 IST
ಫಾಲೋ ಮಾಡಿ
Comments
ಸುಳ್ಯ ತಾಲ್ಲೂಕಿನ ರೈತರೊಬ್ಬರ ತೋಟದಲ್ಲಿ ಜೇನು ಸಾಕಾಣಿಕೆ 
ಸುಳ್ಯ ತಾಲ್ಲೂಕಿನ ರೈತರೊಬ್ಬರ ತೋಟದಲ್ಲಿ ಜೇನು ಸಾಕಾಣಿಕೆ 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಜೇನು ಕೃಷಿ ಮಾಡುವವರು ಧಾರಾಳ ಮಂದಿ ಇದ್ದಾರೆ. ಸದ್ಯ ಸುಳ್ಯ ಪುತ್ತೂರು ಮತ್ತು ಬೆಳ್ತಂಗಡಿ ತಾಲ್ಲೂಕುಗಳಲ್ಲಿ ಝೇಂಕಾರ ಯೋಜನೆ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮುಂದಾಗಿದ್ದೇವೆ.
–ಮಂಜುನಾಥ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT