ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ಸೆಂಟ್ರಲ್ ಮುಸ್ಲಿಂ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪುತ್ತುಬಾವ ಹಾಜಿ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಕರ್ನಾಟಕ ಹಜ್ ಸಮಿತಿ ಸದಸ್ಯರಾದ ಖುಸ್ರೋ ಖುರೇಶಿ, ಎ.ಬಿ. ಮುಹಮ್ಮದ್ ಹನೀಫ್ ನಿಝಾಮಿ, ಮೊಹೀನ್ ಖಾನ್, ಚಾಂದಾ ಪಾಶಾ, ವಿದ್ವಾಂಸರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಮತ್ತು ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಎ.ಕೆ. ಜಮಾಲ್, ಫಕೀರಬ್ಬ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಉದ್ಯಮಿ ಬಿ.ಎ.ನಝೀರ್, ಸಿಎಂ ಮುಸ್ತಫಾ, ಅಹ್ಮದ್ ಬಾವಾ ಪಡೀಲ್, ಬೈಕಂಪಾಡಿ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಸನ್ ಶಬೀರ್ ಇದ್ದರು.