ನನ್ನ ವೈಯಕ್ತಿಕ ಮನವಿಯನ್ನು ಪುರಸ್ಕರಿಸಿದ ಕೇಂದ್ರದ ಮಾನ್ಯ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಕರಾವಳಿಯ ಸಮಸ್ತ ತೆರಿಗೆದಾರರ, ಲೆಕ್ಕಪರಿಶೋಧಕರ ಪರವಾಗಿ ಅನಂತ ಧನ್ಯವಾದಗಳು. ಇದಕ್ಕೆ ಸಹಕರಿಸಿದ ಕೇಂದ್ರದ ಮಾನ್ಯ ಸಚಿವರಾದ ಪ್ರಲ್ಹಾದ್ ಜೋಶಿ, ಸದಾನಂದ ಗೌಡ ಅವರಿಗೂ ಕೃತಜ್ಞತೆಗಳು ಎಂದು ಅವರು ತಿಳಿಸಿದ್ದಾರೆ.