<p><strong>ಮಂಗಳೂರು</strong>: ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸಮದ್ರದ ಮಧ್ಯೆ ಬಂಡೆಯಲ್ಲಿ ಸಿಲುಕಿರುವ ಟಗ್ನಲ್ಲಿರುವ ಸಿಬ್ಬಂದಿಗಳ ರಕ್ಷಣೆಗೆ ಮಹತ್ವದ ಕಾರ್ಯಾಚರಣೆ ನಡೆಸಲು ನೌಕಾಪಡೆ ಸಜ್ಜಾಗಿದೆ.</p>.<p>ಕೊಚ್ಚಿನ್ನಿಂದ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕರಾವಳಿ ಕಾವಲು ಪಡೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ನೌಕಾಪಡೆಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.</p>.<p>ಎನ್ಎಂಪಿಟಿ ಬಂದರಿನ ಹೊರವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟಗ್ ಚಂಡಮಾರುತದ ಪರಿಣಾಮ ಆ್ಯಂಕರ್ ತುಂಡಾಗಿ ಕಾಪು ಬಳಿಯಲ್ಲಿ ಅಪಘಾತಕ್ಕೀಡಾಗಿದೆ.</p>.<p>ಕೋರಮಂಡಲ ಎಕ್ಸ್ಪ್ರೆಸ್ ಟಗ್ನ 9 ಮಂದಿ ಸಿಬ್ಬಂದಿ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.</p>.<p><a href="https://www.prajavani.net/karnataka-news/tauktae-cyclone-effect-relocation-of-more-than-80-families-karnatakas-coastal-districts-830860.html" itemprop="url">‘ತೌಕ್ತೆ’ ಚಂಡಮಾರುತ ಅಬ್ಬರಕ್ಕೆ ಕಡಲ್ಕೊರೆತ: 80ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ </a></p>.<p>ಶುಕ್ರವಾರ ಬೆಳಗ್ಗೆ 11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್ಪ್ರೆಸ್ ಟಗ್ ಶನಿವಾರ ಬೆಳಗ್ಗೆ 8.30 ಕ್ಕೆ ಕಾಪು ಲೈಟ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಡಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿತ್ತು.</p>.<p><a href="https://www.prajavani.net/district/udupi/fisherman-stranded-in-udupi-arabian-sea-and-seeking-help-from-coast-guard-830949.html" itemprop="url">ಸಮುದ್ರ ಮಧ್ಯೆ ಸಿಲುಕಿರುವ ಬೋಟ್: ರಕ್ಷಣೆಗೆ ಅಂಗಲಾಚುತ್ತಿರುವ ಸಿಬ್ಬಂದಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸಮದ್ರದ ಮಧ್ಯೆ ಬಂಡೆಯಲ್ಲಿ ಸಿಲುಕಿರುವ ಟಗ್ನಲ್ಲಿರುವ ಸಿಬ್ಬಂದಿಗಳ ರಕ್ಷಣೆಗೆ ಮಹತ್ವದ ಕಾರ್ಯಾಚರಣೆ ನಡೆಸಲು ನೌಕಾಪಡೆ ಸಜ್ಜಾಗಿದೆ.</p>.<p>ಕೊಚ್ಚಿನ್ನಿಂದ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕರಾವಳಿ ಕಾವಲು ಪಡೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ನೌಕಾಪಡೆಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.</p>.<p>ಎನ್ಎಂಪಿಟಿ ಬಂದರಿನ ಹೊರವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟಗ್ ಚಂಡಮಾರುತದ ಪರಿಣಾಮ ಆ್ಯಂಕರ್ ತುಂಡಾಗಿ ಕಾಪು ಬಳಿಯಲ್ಲಿ ಅಪಘಾತಕ್ಕೀಡಾಗಿದೆ.</p>.<p>ಕೋರಮಂಡಲ ಎಕ್ಸ್ಪ್ರೆಸ್ ಟಗ್ನ 9 ಮಂದಿ ಸಿಬ್ಬಂದಿ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.</p>.<p><a href="https://www.prajavani.net/karnataka-news/tauktae-cyclone-effect-relocation-of-more-than-80-families-karnatakas-coastal-districts-830860.html" itemprop="url">‘ತೌಕ್ತೆ’ ಚಂಡಮಾರುತ ಅಬ್ಬರಕ್ಕೆ ಕಡಲ್ಕೊರೆತ: 80ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ </a></p>.<p>ಶುಕ್ರವಾರ ಬೆಳಗ್ಗೆ 11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್ಪ್ರೆಸ್ ಟಗ್ ಶನಿವಾರ ಬೆಳಗ್ಗೆ 8.30 ಕ್ಕೆ ಕಾಪು ಲೈಟ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಡಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿತ್ತು.</p>.<p><a href="https://www.prajavani.net/district/udupi/fisherman-stranded-in-udupi-arabian-sea-and-seeking-help-from-coast-guard-830949.html" itemprop="url">ಸಮುದ್ರ ಮಧ್ಯೆ ಸಿಲುಕಿರುವ ಬೋಟ್: ರಕ್ಷಣೆಗೆ ಅಂಗಲಾಚುತ್ತಿರುವ ಸಿಬ್ಬಂದಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>