ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಉದಯ್ ನಾಯ್ಕ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿನೋದ್ ಆಳ್ವ ಸೇರಿ ಇಬ್ಬರ ವಿರುದ್ಧ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಡುಮಲೆ ನಾಗಬೆರ್ಮರ ಸಾನ್ನಿಧ್ಯಕ್ಕೆ ಹೋಗುವ ರಸ್ತೆ ಕಾಮಗಾರಿ ವೇಳೆ ಅಹವಾಲು ಹೇಳಿ
ಕೊಂಡಿದ್ದಕ್ಕೆ ಅವರು ಹಲ್ಲೆನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿರು
ವುದಾಗಿ ಉದಯ್ ದೂರು ನೀಡಿದ್ದರು.