ಎನ್ಐಟಿಕೆ ನಿರ್ದೇಶಕ ಪ್ರೊ. ರವಿ ಅಧ್ಯಕ್ಷತೆ ವಹಿಸಿದ್ದರು. ಅಂತರರಾಷ್ಟ್ರೀಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಗಣಿ ಎಂಜಿನಿಯರ್ ಜಿ.ಆರ್.ಅಧಿಕಾರಿ, ಗಣಿ ವೃತ್ತಿಪರ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ಗಣಿ ವಿಭಾಗದ ಮುಖ್ಯಸ್ಥ ಪ್ರೊ.ಹರ್ಷವರ್ಧನ್, ಸಮ್ಮೇಳನದ ಸಂಚಾಲಕರಾದ ಪ್ರೊ.ಎಂ.ಅರುಣಾ, ಪ್ರೊ.ಎಂ. ಗೋವಿಂದರಾಜ್ ಇದ್ದರು.