ದಕ್ಷಿಣ ಕ್ಷೇತ್ರದ ಅಧ್ಯಕ್ಷ ದಿ. ರಾಮ್ದಾಸ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂಟಕ್ ರಾಜ್ಯ ಸಮಿತಿ ಉಪಾಧ್ಯಕ್ಷ ಸಿ.ಕೆ. ರೆಹಮಾನ್, ಜಿಲ್ಲಾ ಉಪಾಧ್ಯಕ್ಷ ವಿಜಯ್, ಪ್ರಮುಖರಾದ ಕಳ್ಳಿಗೆ ತಾರನಾಥ್ ಶೆಟ್ಟಿ, ನವೀನ್ ಡಿಸೋಜ, ಕಾರ್ಯದರ್ಶಿ ದಿನಕರ್ ಶೆಟ್ಟಿ, ಮಹಾಬಲ ಮಾರ್ಲ, ಚಿರಂಜೀವಿ ಅಂಚನ್, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಶಿಪಲ್ ರಾಜ್ ಡಿ.ಎ, ವಿಶಾಲ್ ಪೂಜಾರಿ, ಪುನೀತ್ ಶೆಟ್ಟಿ ಇದ್ದರು.