ಜಿಲ್ಲೆಯ ಚೆರ್ವತ್ತೂರು ಪಡನ್ನ ನಿವಾಸಿಗಳಾದ ಮುಹಮ್ಮದ್ ಮುರ್ಶಾದ್, ಹಫೀಸುದ್ದೀನ್, ಶಿಹಾಸ್, ಅಜ್ಮಲ, ತ್ರಿಕರಿಪುರದ ಮುಹಮ್ಮದ್ ಮರ್ವಾನ್, ತ್ರಿಕರಿಪುರ ಇಳಂಬಚ್ಚಿಯ ಮುಹಮ್ಮದ್ ಮಂಶಾದ್, ಪಾಲ್ಘಾಟ್ ನಿವಾಸಿ ಯಾಹ್ಯಾ ಯಾನೆ ಬಾಸ್ಟಿನ್, ಶಿಬಿ ಎಂಬುವವರು ಅಪ್ಘಾನಿಸ್ತಾನದ ನಂಗರ್ಹಾಲ್ ಎಂಬಲ್ಲಿ ಅಮೆರಿಕ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ಹತರಾಗಿದ್ದಾರೆ ಎಂದು ಎನ್ಐಎ ಕೇರಳ ಪೊಲೀಸರಿಗೆ ಮಾಹಿತಿ ನೀಡಿದೆ.