ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ನನ್ನ ಗೆಲುವಲ್ಲ, ಹಿಂದುತ್ವ ವಿಚಾರಧಾರೆಯ ಗೆಲುವು: ಕ್ಯಾ.ಬ್ರಿಜೇಶ್ ಚೌಟ

Published : 4 ಜೂನ್ 2024, 15:45 IST
Last Updated : 4 ಜೂನ್ 2024, 15:45 IST
ಫಾಲೋ ಮಾಡಿ
Comments
ಬುದ್ಧಿವಂತ ಮತದಾರರು ನಮ್ಮ ಪಕ್ಷಕ್ಕೆ ಅಭೂತಪೂರ್ವ ಗೆಲುವು ಒದಗಿಸಿದ್ದಾರೆ. ಅಭಿವೃದ್ಧಿ ಕೆಲಸವನ್ನು ಚೆನ್ನಾಗಿ ಕೆಲಸ ಮಾಡುವ ಸವಾಲು ನಮ್ಮ ಮುಂದಿದೆ.
ಸತೀಶ ಕುಂಪ‍ಲ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ
ಜಿಲ್ಲೆಯ ಮತದಾರರ ತೀರ್ಪನ್ನು ಸ್ವೀಕರಿಸುತ್ತೇವೆ. ಕಾಂಗ್ರೆಸ್ ಸೋಲಿನ ಬಗ್ಗೆ ಪರಾಮರ್ಶಿಸುತ್ತೇವೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ.
ಕೆ.ಹರೀಶ್ ಕುಮಾರ್, ಅಧ್ಯಕ್ಷರು, ದಕ್ಷಿಣ ಕನ್ನಡ.ಜಿಲ್ಲಾ ಕಾಂಗ್ರೆಸ್ ಸಮಿತಿ
ಜನಾದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ. ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಜನತೆ ತೀರ್ಪು ನೀಡಿದ್ದಾರೆ. ಸರ್ವಾಧಿಕಾರವನ್ನು ತಿರಸ್ಕರಿಸಿದ್ದಾರೆ
ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT