ಸ್ವಣರ್ೋದ್ಯಮಿ ಕೃಷ್ಣನಾರಾಯಣ ಮುಳಿಯ ಅವರು ಮಾತನಾಡಿ, ಹಲಸಿನ ಉತ್ಪನ್ನಗಳನ್ನು ಎಲ್ಲರೂ ಬಳಕೆ ಮಾಡುವ ಜೊತೆಗೆ ಅದರ ಬಹುಪಯೋಗಗಳನ್ನು ಜನತೆಗೆ ತಿಳಿಸುವ ಕೆಲಸವಾಗಬೇಕು ಎಂದರು. ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಿ ಎಸ್ ಭಟ್ ಅವರು ದೀಪಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನವಚೇತನ ಸ್ನೇಹ ಸಂಗಮದ ಕಾರ್ಯದರ್ಶಿ ಪಾಂಡುರಂಗ ಭಟ್ , ಸದಸ್ಯ ಪ್ರಕಾಶ್ ಕುಮಾರ್ ಕೊಡೆಂಕಿರಿ ಇದ್ದರು.