ಸಮಿತಿಯ ಗೌರವ ಸಲಹೆಗಾರ ಜಪ್ಪುಗುಡ್ಡೆ ಗುತ್ತು ಭುಜಂಗೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಮನ್ಕುತೋಟಗುತ್ತು ಅನಿಲ್ ಜೆ. ಶೆಟ್ಟಿ, ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ವೀಣಾಮಂಗಳ, ಪ್ರವೀಣಚಂದ್ರ ಆಳ್ವ ತಿರುವೈಲ್ ಗುತ್ತು, ಶಕೀನ್ ಶೆಟ್ಟಿ, ಸಂತೋಷ್ ಆಳ್ವ, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಎಕ್ಕೂರು, ಪ್ರಚಾರ ಸಮಿತಿ ಸಂಚಾಲಕ ಜೆ.ನಾಗೇಂದ್ರ, ಪ್ರಧಾನ ಸಂಚಾಲಕ ಚಿತ್ತರಂಜನ್ ಬೋಳಾರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.