ಗುಜರಾತ್ ಗಾಂಧಿ ನಗರದಲ್ಲಿ ನಡೆದ ಸಭೆಯಲ್ಲಿ ಮೂಲ್ಕಿಯ ಶಾರದಾ ಇನ್ಫ್ರಾ ಡಿಸೈನ್ ಇಂಡಿಯ ಸಂಸ್ಥೆಯ ಆಡಳಿತ ನಿರ್ದೇಶಕ , ಇಂಡಿಯನ್ ರೋಡ್ ಕಾಂಗ್ರೆಸ್ ಸದಸ್ಯ ಜೀವನ್ ಕೆ.ಶೆಟ್ಟಿ ಅವರು, ಅಪಾಯಕಾರಿ ವಲಯಗಳಲ್ಲಿ ಪರ್ಯಾಯವಾಗಿ ಅಂಡರ್ ಪಾಸ್ ಮತ್ತು ಬಪ್ಪನಾಡು ಶಾಂಭವಿ ಸೇತುವೆಯಿಂದ ಕೊಲ್ನಾಡು ಜಂಕ್ಷನ್ವರೆಗೆ ಸರ್ವಿಸ್ ರಸ್ತೆಯ ಅಗತ್ಯದ ಬಗ್ಗೆ ಪ್ರಸ್ತಾವಿಸಿದರು.