ಇಲ್ಲಿನ ಸೋಮವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಿರಣ್ ಪ್ರಸಾದ್ ಕುಂಡಡ್ಕ ಹಾಗೂ ಎಂ.ಎಸ್.ಭಟ್, ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಹಾಗೂ ಮಹಮ್ಮದ್ ನಝೀರ್ ಕೊಯಿಲ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಧಾಕರ ಸುವರ್ಣ ತಿಂಗಳಾಡಿ, ಉಮಾಶಂಕರ್, ಮೇಘ ಪಾಲೆತ್ತಾಡಿ, ಐ.ಬಿ. ಸಂದೀಪ್ ಕುಮಾರ್, ಶೇಷಪ್ಪ ಕಜೆಮಾರ್, ಕುಮಾರ್ ಕಲ್ಲಾರೆ, ಕರುಣಾಕರ ರೈ ಸಿ.ಎಚ್ ಮತ್ತು ಕೃಷ್ಣ ಪ್ರಸಾದ್ ಆಯ್ಕೆಯಾದರು.