ವಲಯ ಅರಣ್ಯಾಧಿಕಾರಿ ಮೋಹನ ಕುಮಾರ್ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಯತೀಂದ್ರಕುಮಾರ್, ಪಾಂಡುರಂಗ ಕಮತಿ, ಹರಿಪ್ರಸಾದ್, ರಾಜಶೇಖರ್, ಭವಾನಿಶಂಕರ್, ರಾಜೇಶ್, ರವೀಂದ್ರ, ಪೂಜಾ ಹಾಗೂ ಗಸ್ತು ಅರಣ್ಯಪಾಲಕರಾದ ರವಿಜಟ್ಟಿ ಮುಕ್ರಿ, ಪರಮೇಶ್ವರ್, ಅರಣ್ಯ ವೀಕ್ಷಕ ಬಾಲಕೃಷ್ಣ ಗಫೂರ್ ಪ್ರಕರಣದ ಪತ್ತೆಯಲ್ಲಿ ಸಹಕರಿಸಿದ್ದಾರೆ.