ಟೂರ್ನಿಯನ್ನು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕ ಮಂಜಪ್ಪ ಕಾರ್ನವರ್, ಶ್ರೀ ವೈದ್ಯನಾಥ ಕ್ಷೇತ್ರ ಉಳ್ಳಾಲಬೈಲ್ನ ದಾಮೋದರ ಪೂಜಾರಿ ಹಾಗೂ ಬಂಡಿಕೊಟ್ಯ ಮಲರಾಯ ದೈವಸ್ಥಾನದ ಲತೀಶ್ ಪೂಜಾರಿ ಚಾಲನೆ ನೀಡಲಿದ್ದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು ಮತ್ತಿತರರು ಭಾಗವಹಿಸುವರು ಎಂದು ಅವರು ವಿವರಿಸಿದರು.