ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಕೇಶವ ಭಟ್ ಎನ್., ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರೀವೇಣಿ, ಕಡಬ ತಾ.ಪಂ. ಆಡಳಿತಾಧಿಕಾರಿ ಸೀತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೇದಪ್ಪ ಗೌಡ, ನೆಟ್ಟಣ ಧರ್ಮಗುರು ಅಬ್ದುಲ್ ಜಲೀಲ್ ಹರ್ಷದಿ, ರಾಜ್ಯ ಯುವಜನ ಸಂಘಗಳ ಒಕ್ಕೂಟದ ಪ್ರ.ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಗ್ರಾ.ಪಂ. ಅಧ್ಯಕ್ಷ ಶಿವಶಂಕರ್, ಸ್ವಾಗತ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಮೋಂಟಡ್ಕ ಇದ್ದರು.