ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಾಧವ ಚಾಂತಾಳ, ಉಪವಲಯ ಅರಣ್ಯಾಧಿಕಾರಿಗಳಾದ ಸಂತೋಷ್, ಮನೋಜ್, ಅರಣ್ಯ ರಕ್ಷಕ ಸಂತೋಷ್ ಬಲಗನೂರು, ಕೊಲ್ಲಮೊಗ್ರು ಒಕ್ಕೂಟ ಅಧ್ಯಕ್ಷ ಜನಾರ್ದನ ದೋಣಿಪಳ್ಳ, ಯಶೋದಾ ಅಂಬೆಕಲ್ಲು, ಮೋಹಿನಿ ಕಟ್ಟ, ರಾಮಣ್ಣ ಗೌಡ ಅಂಜನಕಜೆ, ಸೇವಾಪ್ರತಿನಿಧಿಗಳಾದ ಸಾವಿತ್ರಿ, ಶೋಭಾ, ಪದ್ಮಾವತಿ ಹಾಗೂ ಚಿನ್ನಪ್ಪ ಗೌಡ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕ ಸೀತಾರಾಮ್, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸತೀಶ್ ಟಿ.ಎನ್. ಮಣಿಕಂಠ ಕಟ್ಟ, ಬಾಲಸುಬ್ರಮಣ್ಯ, ಕುಶಾಲಪ್ಪ ಜಾಲುಮನೆ, ಚಂದ್ರಶೇಖರ್ ಕೋನಡ್ಕ, ಹರ್ಷ ಅಡ್ನೂರು ಮಜಲು, ಕುಸುಮಾಧರ, ಮುತ್ತಪ್ಪ ಕಟ್ಟ, ಸದಾಶಿವ ಕಟ್ಟ, ಶ್ರೀನಿವಾಸ್, ಲಕ್ಷ್ಮಣ ನವಗ್ರಾಮ, ಯಶವಂತ ಕಾಜಿಮಡ್ಕ ಇದ್ದರು.