ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಕೇಂದ್ರ ಸರ್ಕಾರದ ಸಾಮಾಜಿಕ ಹಕ್ಕು ಸಚಿವಾಲಯದ ಸದಸ್ಯ ಭಾಸ್ಕರದಾಸ್ ಎಕ್ಕಾರು, ಕರ್ನಾಟಕ ಕ್ರೈಸ್ತ ನಿಗಮದ ಅಧ್ಯಕ್ಷ ಜೋಯಲ್ ಡಿಸೋಜ, ಪಾಲಿಕೆ ಸದಸ್ಯರಾದ ರಾಧಾಕೃಷ್ಣ , ಕಿರಣ್ ಕುಮಾರ್ ಕೋಡಿಕಲ್, ಸಂದೀಪ್ ಗರೋಡಿ, ಭರತ್ ಕುಮಾರ್, ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕ ಸಚಿನ್ ಶೆಟ್ಟಿ, ಖಜಾಂಚಿ ಪ್ರೀತಂ ರೈ, ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.