ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ನೇತೃತ್ವದಲ್ಲಿ ಉಪಾಧ್ಯಕ್ಷ ನವೀನ್ಚಂದ್ರ ಆಳ್ವ, ಗೌರವಾಧ್ಯಕ್ಷ ಬಾರ್ಕೂರು ಶಾಂತ
ರಾಮ ಶೆಟ್ಟಿ ಅವರನ್ನು ಒಳಗೊಂಡ ನಿಯೋಗ, ಸಂಸದ ಹಾಗೂ ಸಚಿವರಿಗೆ ಮನವಿ ಸಲ್ಲಿಸಿತು. ಐತಿಹಾಸಿಕ ಕಂಬಳ ತುಳುನಾಡಿನ ಸಂಸ್ಕೃತಿಯಾಗಿದ್ದು, ಉಭಯ ಜಿಲ್ಲೆ ಗಳಲ್ಲಿ ಕಂಬಳ ಆಯೋಜಿಸಲು ಅನು ಮತಿ ನೀಡಬೇಕು ಮನವಿ ಮಾಡಿತು.