ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ವೀಣಾಮಂಗಳ, ಪ್ರವೀಣ್ಚಂದ್ರ ಆಳ್ವ, ಸಂತೋಷ್ ಆಳ್ವ ತೋಚಿಲಗುತ್ತು, ಸಂದೀಪ್ ಶೆಟ್ಟಿ ಎಕ್ಕೂರು, ಪ್ರಧಾನ ಕಾರ್ಯದರ್ಶಿ ಉಮೇಶ್ ಅತಿಕಾರಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕರಾದ ರಾಜಾನಂದ ರೈ ಕೊಪ್ಪರಿಗೆಗುತ್ತು, ಶಕಿನ್ ಶೆಟ್ಟಿ, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಗಣೇಶ್ ಶೆಟ್ಟಿ, ರಾಜೀವ ಶೆಟ್ಟಿ ಎಡ್ತೂರು, ಸುಧಾಕರ ಶೆಟ್ಟಿ ಮುಗರೋಡಿ, ಬಾಲಕೃಷ್ಣ ಶೆಟ್ಟಿ, ಕೃಷ್ಣ ಶೆಟ್ಟಿ ತಾರೆಮಾರ್, ಸುಭಾಷ್ ಅಡಪ್ಪ, ಪ್ರಕಾಶ್ ಮೇಲಾಂಟ, ಸೀತಾರಾಮ ಶೆಟ್ಟಿ, ನಿಶಾನ್ ಪೂಜಾರಿ ಇದ್ದರು. ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.