<p><strong>ಬಂಟ್ವಾಳ:</strong> ಇಲ್ಲಿನ ಉಳಿ ಗ್ರಾಮದ ಕಕ್ಯಪದವು ಮೈರ ಬರ್ಕೆಜಾಲು ಎಂಬಲ್ಲಿ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಶನಿವಾರ ಆರಂಭಗೊಂಡ 10ನೇ ವರ್ಷದ ಹೊನಲು ಬೆಳಕಿನ ‘ಸತ್ಯ-ಧರ್ಮ’ ಜೋಡುಕರೆ ಬಯಲು ಕಂಬಳ ಭಾನುವಾರ ರಾತ್ರಿ ಸಮಾರೋಪಗೊಂಡಿತು.</p>.<p>ಈ ವರ್ಷದ ಪ್ರಥಮ ಕಂಬಳದಲ್ಲಿ ಒಟ್ಟು 214 ಜೊತೆ ಕೋಣಗಳು ಭಾಗವಹಿಸಿ ಗಮನ ಸೆಳೆದಿದೆ. ಕನೆಹಲಗೆಯಲ್ಲಿ 2 ಜೊತೆ, ಅಡ್ಡಹಲಗೆ 9, ಹಗ್ಗ ಹಿರಿಯ 19, ನೇಗಿಲು ಹಿರಿಯ 31, ಹಗ್ಗ ಕಿರಿಯ 26, ನೇಗಿಲು ಕಿರಿಯ 75, ನೇಗಿಲು ಸಬ್ ಸಬ್ ಜೂನಿಯರ್ ವಿಭಾಗದಲ್ಲಿ 52 ಜೊತೆ ಕೋಣಗಳು ಭಾಗವಹಿಸಿದ್ದವು.</p>.<p><strong>ಫಲಿತಾಂಶ:</strong></p>.<p><strong>ಕನೆಹಲಗೆ: </strong>ಎರಡು ಜೊತೆ ಸಮಾನ ಬಹುಮಾನ ಹಂಚಿಕೊಂಡಿದೆ. ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮುಟ್ಟಿದವರು– ತೆಕ್ಕಟ್ಟೆ ಸುಧೀರ್ ದೇವಾಡಿಗ ಮತ್ತು ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಹಲಗೆ ಮುಟ್ಟಿದವರು– ಬೈಂದೂರು ಭಾಸ್ಕರ ದೇವಾಡಿಗ</p>.<p><strong>ಅಡ್ಡ ಹಲಗೆ: </strong>ನಾರಾವಿ ಯುವರಾಜ್ ಜೈನ್ (ಪ್ರ), ಹಲಗೆ ಮುಟ್ಟಿದವರು– ಭಟ್ಕಳ ಹರೀಶ್. ಪೆರಿಯಾವು ಗುತ್ತು ಸತೀಶ್ ಗಟ್ಟಿ (ದ್ವಿ), ಹಲಗೆ ಮುಟ್ಟಿದವರು– ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ</p>.<p><strong>ಹಗ್ಗ ಹಿರಿಯ:</strong> ಕೊಳಚ್ಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ‘ಎ‘ (ಪ್ರ), ಓಡಿಸಿದವರು– ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ. ರಾಯಿ ಸಿತಲ ಅಗರಿ ರೂಪ ರಾಜೇಶ್ ಶೆಟ್ಟಿ ‘ಎ’ (ದ್ವಿ), ಓಡಿಸಿದವರು– ಬೈಂದೂರ್ ಹರೀಶ್</p>.<p><strong>ಹಗ್ಗ ಕಿರಿಯ:</strong> ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ (ಪ್ರ), ಓಡಿಸಿದವರು– ಕೊಳಕೆ ಇರ್ವತ್ತೂರು ಆನಂದ್. ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ತಾನಾಜಿ ಬಿ. ಶೆಟ್ಟಿ (ದ್ವಿ), ಓಡಿಸಿದವರು– ಮರೋಡಿ ಶ್ರೀಧರ್</p>.<p><strong>ನೇಗಿಲು ಹಿರಿಯ:</strong>ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ ‘ಬಿ’ (ಪ್ರ), ಓಡಿಸಿದವರು– ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ. ಕನಡ್ತ್ಯಾರ್ ಕೃಷ್ಣ ಶೆಟ್ಟಿ (ದ್ವಿ), ಓಡಿಸಿದವರು– ಕಾವೂರ್ ತೋಟ ಸುದರ್ಶನ್</p>.<p><strong>ನೇಗಿಲು ಕಿರಿಯ: </strong>ಜೈ ತುಳುನಾಡ್ ಕಕ್ಯಪದವು ಪುನ್ಕೆದಡಿ ರಾಮಯ್ಯ ಭಂಡಾರಿ (ಪ್ರ), ಓಡಿಸಿದವರು– ಕಕ್ಯಪದವು ಪೆಂರ್ಗಾಲು ಕೃತಿಕ್. ಪಣೋಲಿಬೈಲು ಭಂಡಾರಮನೆ ಶಿವಾನಂದ ಕುಲಾಲ್ (ದ್ವಿ), ಓಡಿಸಿದವರು– ಪೆರಿಂಜೆ ಪ್ರಮೋದ್</p>.<p><strong>ನೇಗಿಲು ಸಬ್ ಜೂನಿಯರ್:</strong> ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ (ಪ್ರ), ಓಡಿಸಿದವರು– ಬೈಂದೂರು ವಿಶ್ವನಾಥ ದೇವಾಡಿಗ. ಭಟ್ಕಳ ಎಚ್.ಎನ್. ನಿವಾಸ ಪಿನ್ನುಪಾಲ್ (ದ್ವಿ) ಓಡಿಸಿದವರು– ಭಟ್ಕಳ ವಿನೋದ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಇಲ್ಲಿನ ಉಳಿ ಗ್ರಾಮದ ಕಕ್ಯಪದವು ಮೈರ ಬರ್ಕೆಜಾಲು ಎಂಬಲ್ಲಿ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಶನಿವಾರ ಆರಂಭಗೊಂಡ 10ನೇ ವರ್ಷದ ಹೊನಲು ಬೆಳಕಿನ ‘ಸತ್ಯ-ಧರ್ಮ’ ಜೋಡುಕರೆ ಬಯಲು ಕಂಬಳ ಭಾನುವಾರ ರಾತ್ರಿ ಸಮಾರೋಪಗೊಂಡಿತು.</p>.<p>ಈ ವರ್ಷದ ಪ್ರಥಮ ಕಂಬಳದಲ್ಲಿ ಒಟ್ಟು 214 ಜೊತೆ ಕೋಣಗಳು ಭಾಗವಹಿಸಿ ಗಮನ ಸೆಳೆದಿದೆ. ಕನೆಹಲಗೆಯಲ್ಲಿ 2 ಜೊತೆ, ಅಡ್ಡಹಲಗೆ 9, ಹಗ್ಗ ಹಿರಿಯ 19, ನೇಗಿಲು ಹಿರಿಯ 31, ಹಗ್ಗ ಕಿರಿಯ 26, ನೇಗಿಲು ಕಿರಿಯ 75, ನೇಗಿಲು ಸಬ್ ಸಬ್ ಜೂನಿಯರ್ ವಿಭಾಗದಲ್ಲಿ 52 ಜೊತೆ ಕೋಣಗಳು ಭಾಗವಹಿಸಿದ್ದವು.</p>.<p><strong>ಫಲಿತಾಂಶ:</strong></p>.<p><strong>ಕನೆಹಲಗೆ: </strong>ಎರಡು ಜೊತೆ ಸಮಾನ ಬಹುಮಾನ ಹಂಚಿಕೊಂಡಿದೆ. ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮುಟ್ಟಿದವರು– ತೆಕ್ಕಟ್ಟೆ ಸುಧೀರ್ ದೇವಾಡಿಗ ಮತ್ತು ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಹಲಗೆ ಮುಟ್ಟಿದವರು– ಬೈಂದೂರು ಭಾಸ್ಕರ ದೇವಾಡಿಗ</p>.<p><strong>ಅಡ್ಡ ಹಲಗೆ: </strong>ನಾರಾವಿ ಯುವರಾಜ್ ಜೈನ್ (ಪ್ರ), ಹಲಗೆ ಮುಟ್ಟಿದವರು– ಭಟ್ಕಳ ಹರೀಶ್. ಪೆರಿಯಾವು ಗುತ್ತು ಸತೀಶ್ ಗಟ್ಟಿ (ದ್ವಿ), ಹಲಗೆ ಮುಟ್ಟಿದವರು– ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ</p>.<p><strong>ಹಗ್ಗ ಹಿರಿಯ:</strong> ಕೊಳಚ್ಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ‘ಎ‘ (ಪ್ರ), ಓಡಿಸಿದವರು– ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ. ರಾಯಿ ಸಿತಲ ಅಗರಿ ರೂಪ ರಾಜೇಶ್ ಶೆಟ್ಟಿ ‘ಎ’ (ದ್ವಿ), ಓಡಿಸಿದವರು– ಬೈಂದೂರ್ ಹರೀಶ್</p>.<p><strong>ಹಗ್ಗ ಕಿರಿಯ:</strong> ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ (ಪ್ರ), ಓಡಿಸಿದವರು– ಕೊಳಕೆ ಇರ್ವತ್ತೂರು ಆನಂದ್. ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ತಾನಾಜಿ ಬಿ. ಶೆಟ್ಟಿ (ದ್ವಿ), ಓಡಿಸಿದವರು– ಮರೋಡಿ ಶ್ರೀಧರ್</p>.<p><strong>ನೇಗಿಲು ಹಿರಿಯ:</strong>ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ ‘ಬಿ’ (ಪ್ರ), ಓಡಿಸಿದವರು– ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ. ಕನಡ್ತ್ಯಾರ್ ಕೃಷ್ಣ ಶೆಟ್ಟಿ (ದ್ವಿ), ಓಡಿಸಿದವರು– ಕಾವೂರ್ ತೋಟ ಸುದರ್ಶನ್</p>.<p><strong>ನೇಗಿಲು ಕಿರಿಯ: </strong>ಜೈ ತುಳುನಾಡ್ ಕಕ್ಯಪದವು ಪುನ್ಕೆದಡಿ ರಾಮಯ್ಯ ಭಂಡಾರಿ (ಪ್ರ), ಓಡಿಸಿದವರು– ಕಕ್ಯಪದವು ಪೆಂರ್ಗಾಲು ಕೃತಿಕ್. ಪಣೋಲಿಬೈಲು ಭಂಡಾರಮನೆ ಶಿವಾನಂದ ಕುಲಾಲ್ (ದ್ವಿ), ಓಡಿಸಿದವರು– ಪೆರಿಂಜೆ ಪ್ರಮೋದ್</p>.<p><strong>ನೇಗಿಲು ಸಬ್ ಜೂನಿಯರ್:</strong> ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ (ಪ್ರ), ಓಡಿಸಿದವರು– ಬೈಂದೂರು ವಿಶ್ವನಾಥ ದೇವಾಡಿಗ. ಭಟ್ಕಳ ಎಚ್.ಎನ್. ನಿವಾಸ ಪಿನ್ನುಪಾಲ್ (ದ್ವಿ) ಓಡಿಸಿದವರು– ಭಟ್ಕಳ ವಿನೋದ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>