<p><strong>ಮಂಗಳೂರು:</strong> ಮಂಗಳೂರು ವಿಶ್ವವಿದ್ಯಾಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಅ.8 ರಂದು ನಡೆದ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದಲ್ಲಿ ಏಳು ವಿಭಾಗಗಳಲ್ಲಿ 21 ಗಾಯಕರನ್ನು ‘ಕನಕ ಕೀರ್ತನ ಗಂಗೋತ್ರಿ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.</p>.<p>‘ಸಾಮುದಾಯಿಕ ಪಾಲ್ಗೊಳ್ಳುವಿಕೆ’ಯ ಆಶಯದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು92 ಅಭ್ಯರ್ಥಿಗಳು ಭಾಗವಹಿಸಿದ್ದರು’ ಎಂದು ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ತಿಳಿಸಿದ್ದಾರೆ.</p>.<p>ಆಯ್ಕೆಯಾದ ಗಾಯಕರ ವಿವರ ಇಂತಿದೆ.</p>.<p><strong>ಪ್ರೌಢ ಶಾಲೆ:</strong>ಶ್ರೀರಕ್ಷ ಎಸ್. ಎಚ್. ಪೂಜಾರಿ, ವಿಶ್ವಮಂಗಳ ಪ್ರೌಢಶಾಲೆ, ಕೊಣಾಜೆ, ಪ್ರತೀಕ್ಷ ಆರ್, ಶ್ರೀರಾಮಕೃಷ್ಣ ಪ್ರೌಢಶಾಲೆ, ಬಂಟ್ಸ್ ಹಾಸ್ಟೆಲ್, ಮಂಗಳೂರು, ಶ್ರೀಕರಿ, ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್</p>.<p><strong>ಪದವಿ ಪೂರ್ವ:</strong>ಅವನಿ ಎಸ್ ಭಟ್, ಶಾರದಾ ಕಾಲೇಜು, ಕೊಡಿಯಾಲ್ ಬೈಲ್, ಮಂಗಳೂರು, ವೆಂಕಟೇಶ್ ಮಲ್ಯ, ಮಹಾವೀರ ಪ. ಪೂ ಕಾಲೇಜು, ಮೂಡುಬಿದಿರೆ, ರವಿಚಂದ್ರ, ಮಹಾವೀರ ಪ.ಪೂ ಕಾಲೇಜು, ಮೂಡುಬಿದಿರೆ</p>.<p><strong>ಪದವಿ:</strong>ಆರ್. ಸುಧೀಕ್ಷ, ಪ್ರಥಮ ಬಿಕಾಂ, ಕೆನರಾ ಕಾಲೇಜು, ಮಂಗಳೂರು, ವಿಭಾಶ್ರೀ ಎಂ.ಎಸ್. ದ್ವಿತೀಯ ಬಿಸಿಎ, ಶ್ರೀವಿವೇಕಾನಂದ ಕಾಲೇಜು, ಪುತ್ತೂರು, ಶರಣ್ಯ ಕೆ.ಎನ್ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಿಟ್ಟೆ<br /><br /><strong>ಸ್ನಾತಕೋತ್ತರ ಮತ್ತು ಸಂಶೋಧನೆ:</strong>ಶ್ರೀವಾಣಿ ಕಾಕುಂಜೆ, ರಸಾಯನ ಶಾಸ್ತ್ರ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯ, ಚೈತ್ರ ಕೊಪ್ಪಳ, ಕಂಪ್ಯೂಟರ್ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ರೂಪ, ಪ್ರಥಮ ಎಂ.ಕಾಂ. ಶ್ರೀವಿವೇಕಾನಂದ ಕಾಲೇಜು, ಪುತ್ತೂರು.</p>.<p><strong>ಬೋಧಕ:</strong>ಪೃಥ್ವಿ ಶೆಣೈ, ಸಹಾಯಕ ಪ್ರಾಧ್ಯಾಪಕರು, ಎಂ.ಐ.ಟಿ. ಮಣಿಪಾಲ, ಡಾ. ಅನಿತ ಎಸ್. ಸಹಾಯಕ ಪ್ರಾಧ್ಯಾಪಕರು, ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯ, ರಚನಾ ಕಾಮತ್, ಶಿಕ್ಷಕಿ, ಕೆನರಾ ಪ್ರೌಢಶಾಲೆ, ಡೊಂಗರಕೇರಿ, ಮಂಗಳೂರು</p>.<p><strong>ಬೋಧಕೇತರ:</strong>ಯಶವಂತ, ವಾಹನ ಚಾಲಕರು, ಮಂಗಳೂರು ವಿಶ್ವವಿದ್ಯಾನಿಲಯ, ಬೇಬಿ, ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ರಮೇಶ್ ಯು. ಅನ್ವಯಿಕ ಸಸ್ಯಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ.</p>.<p><strong>ಸಾರ್ವಜನಿಕ:</strong>ಅಶ್ವನಿ ಕುಮಾರ್ ಎನ್.ಕೆ.ಆರ್. ಬಿಜೈ, ಮಂಗಳೂರು, ವಾಮನ ಪೈ, ಕಾರ್ಪೊರೇಷನ್ ಬ್ಯಾಂಕ್, ಮಂಗಳೂರು, ಗಣೇಶ್ ಪೂಜಾರಿ, ಬಗಂಬಿಲ, ಮಂಗಳೂರು</p>.<p>ಮೌಲ್ಯ ಮಾಪಕರಾಗಿ ಸಂಗೀತ ವಿದ್ವಾನ್ ನಾರಾಯಣ ಭಂಡಾರಿ, ಮೂಡುಬಿದಿರೆ, ಮುರಳೀಧರ ಕಾಮತ್, ಮಂಗಳೂರು, ಡಾ. ಬಾಲಕೃಷ್ಣ ಭಾರಧ್ವಾಜ್, ಮಂಗಳೂರು, ಮಂಜುಳಾ ಜಿ. ರಾವ್ ಇರಾ, ಸುಮನ. ಪಿ ಮೂಡುಬಿದಿರೆ, ಶ್ರೀದೇವಿ ಕಲ್ಲಡ್ಕ ಇವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರು ವಿಶ್ವವಿದ್ಯಾಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಅ.8 ರಂದು ನಡೆದ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದಲ್ಲಿ ಏಳು ವಿಭಾಗಗಳಲ್ಲಿ 21 ಗಾಯಕರನ್ನು ‘ಕನಕ ಕೀರ್ತನ ಗಂಗೋತ್ರಿ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.</p>.<p>‘ಸಾಮುದಾಯಿಕ ಪಾಲ್ಗೊಳ್ಳುವಿಕೆ’ಯ ಆಶಯದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು92 ಅಭ್ಯರ್ಥಿಗಳು ಭಾಗವಹಿಸಿದ್ದರು’ ಎಂದು ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ತಿಳಿಸಿದ್ದಾರೆ.</p>.<p>ಆಯ್ಕೆಯಾದ ಗಾಯಕರ ವಿವರ ಇಂತಿದೆ.</p>.<p><strong>ಪ್ರೌಢ ಶಾಲೆ:</strong>ಶ್ರೀರಕ್ಷ ಎಸ್. ಎಚ್. ಪೂಜಾರಿ, ವಿಶ್ವಮಂಗಳ ಪ್ರೌಢಶಾಲೆ, ಕೊಣಾಜೆ, ಪ್ರತೀಕ್ಷ ಆರ್, ಶ್ರೀರಾಮಕೃಷ್ಣ ಪ್ರೌಢಶಾಲೆ, ಬಂಟ್ಸ್ ಹಾಸ್ಟೆಲ್, ಮಂಗಳೂರು, ಶ್ರೀಕರಿ, ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್</p>.<p><strong>ಪದವಿ ಪೂರ್ವ:</strong>ಅವನಿ ಎಸ್ ಭಟ್, ಶಾರದಾ ಕಾಲೇಜು, ಕೊಡಿಯಾಲ್ ಬೈಲ್, ಮಂಗಳೂರು, ವೆಂಕಟೇಶ್ ಮಲ್ಯ, ಮಹಾವೀರ ಪ. ಪೂ ಕಾಲೇಜು, ಮೂಡುಬಿದಿರೆ, ರವಿಚಂದ್ರ, ಮಹಾವೀರ ಪ.ಪೂ ಕಾಲೇಜು, ಮೂಡುಬಿದಿರೆ</p>.<p><strong>ಪದವಿ:</strong>ಆರ್. ಸುಧೀಕ್ಷ, ಪ್ರಥಮ ಬಿಕಾಂ, ಕೆನರಾ ಕಾಲೇಜು, ಮಂಗಳೂರು, ವಿಭಾಶ್ರೀ ಎಂ.ಎಸ್. ದ್ವಿತೀಯ ಬಿಸಿಎ, ಶ್ರೀವಿವೇಕಾನಂದ ಕಾಲೇಜು, ಪುತ್ತೂರು, ಶರಣ್ಯ ಕೆ.ಎನ್ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಿಟ್ಟೆ<br /><br /><strong>ಸ್ನಾತಕೋತ್ತರ ಮತ್ತು ಸಂಶೋಧನೆ:</strong>ಶ್ರೀವಾಣಿ ಕಾಕುಂಜೆ, ರಸಾಯನ ಶಾಸ್ತ್ರ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯ, ಚೈತ್ರ ಕೊಪ್ಪಳ, ಕಂಪ್ಯೂಟರ್ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ರೂಪ, ಪ್ರಥಮ ಎಂ.ಕಾಂ. ಶ್ರೀವಿವೇಕಾನಂದ ಕಾಲೇಜು, ಪುತ್ತೂರು.</p>.<p><strong>ಬೋಧಕ:</strong>ಪೃಥ್ವಿ ಶೆಣೈ, ಸಹಾಯಕ ಪ್ರಾಧ್ಯಾಪಕರು, ಎಂ.ಐ.ಟಿ. ಮಣಿಪಾಲ, ಡಾ. ಅನಿತ ಎಸ್. ಸಹಾಯಕ ಪ್ರಾಧ್ಯಾಪಕರು, ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯ, ರಚನಾ ಕಾಮತ್, ಶಿಕ್ಷಕಿ, ಕೆನರಾ ಪ್ರೌಢಶಾಲೆ, ಡೊಂಗರಕೇರಿ, ಮಂಗಳೂರು</p>.<p><strong>ಬೋಧಕೇತರ:</strong>ಯಶವಂತ, ವಾಹನ ಚಾಲಕರು, ಮಂಗಳೂರು ವಿಶ್ವವಿದ್ಯಾನಿಲಯ, ಬೇಬಿ, ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ರಮೇಶ್ ಯು. ಅನ್ವಯಿಕ ಸಸ್ಯಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ.</p>.<p><strong>ಸಾರ್ವಜನಿಕ:</strong>ಅಶ್ವನಿ ಕುಮಾರ್ ಎನ್.ಕೆ.ಆರ್. ಬಿಜೈ, ಮಂಗಳೂರು, ವಾಮನ ಪೈ, ಕಾರ್ಪೊರೇಷನ್ ಬ್ಯಾಂಕ್, ಮಂಗಳೂರು, ಗಣೇಶ್ ಪೂಜಾರಿ, ಬಗಂಬಿಲ, ಮಂಗಳೂರು</p>.<p>ಮೌಲ್ಯ ಮಾಪಕರಾಗಿ ಸಂಗೀತ ವಿದ್ವಾನ್ ನಾರಾಯಣ ಭಂಡಾರಿ, ಮೂಡುಬಿದಿರೆ, ಮುರಳೀಧರ ಕಾಮತ್, ಮಂಗಳೂರು, ಡಾ. ಬಾಲಕೃಷ್ಣ ಭಾರಧ್ವಾಜ್, ಮಂಗಳೂರು, ಮಂಜುಳಾ ಜಿ. ರಾವ್ ಇರಾ, ಸುಮನ. ಪಿ ಮೂಡುಬಿದಿರೆ, ಶ್ರೀದೇವಿ ಕಲ್ಲಡ್ಕ ಇವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>