ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
ತಹಶೀಲ್ದಾರ್ ಡಾ. ಸ್ಮಿತಾ ರಾಮು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಮೇಶ್ ಮೆಲ್ಕಾರ್ ಉಪನ್ಯಾಸ ನೀಡಿದರು. ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್, ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕಲಾವಿದ ಮಂಜು ವಿಟ್ಲ ಇದ್ದರು.ಪೊಲೀಸರು ಮತ್ತು ವಿದ್ಯಾರ್ಥಿಗಳಿಮದ ಆಕರ್ಷಕ ಪಥಸಂಚಲನ ನಡೆಯಿತು.