<p><strong>ಕಾಸರಗೋಡು:</strong> 'ವಿವಿಧತೆಯನ್ನು ಬೆಸೆದುಕೊಂಡೇ ಕನ್ನಡತನ ಹುಟ್ಟಿಕೊಂಡಿದೆ. ಪರ ಸಂಸ್ಕೃತಿಯ ಜೊತೆಗೆ ಕನ್ನಡವನ್ನು ಕಟ್ಟುವ, ಉಳಿಸುವ ಕಾಯಕ ಗಡಿನಾಡಿನಲ್ಲಿ ನಡೆಯುತ್ತಿದೆ’ ಎಂದು ಕೇರಳ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥೆ ಡಾ.ಸೌಮ್ಯಾ ಎಚ್. ಅಭಿಪ್ರಾಯಪಟ್ಟರು.</p>.<p>ಕನ್ನಡ ವಿಭಾಗದ ‘ಚಂದ್ರಗಿರಿಯ ಮಾತು’ ವಿದ್ಯಾರ್ಥಿ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ನುಡಿ ಕನ್ನಡ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಧ್ಯಾಪಕ ಗೋವಿಂದರಾಜು, ಕೆ.ಎಂ.ಚೇತನ್ ಮುಂಡಾಜೆ ಮತ್ತಿತರರು ಇದ್ದರು. ವೇದಿಕೆಯ ಸಂಯೋಜಕ ಡಾ.ಪ್ರವೀಣ ಪದ್ಯಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿನ್ ಸ್ವಾಗತಿಸಿದರು. ವಿನಯ್ ನಿರೂಪಿಸಿದರು. ತೇಜಶ್ರೀ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> 'ವಿವಿಧತೆಯನ್ನು ಬೆಸೆದುಕೊಂಡೇ ಕನ್ನಡತನ ಹುಟ್ಟಿಕೊಂಡಿದೆ. ಪರ ಸಂಸ್ಕೃತಿಯ ಜೊತೆಗೆ ಕನ್ನಡವನ್ನು ಕಟ್ಟುವ, ಉಳಿಸುವ ಕಾಯಕ ಗಡಿನಾಡಿನಲ್ಲಿ ನಡೆಯುತ್ತಿದೆ’ ಎಂದು ಕೇರಳ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥೆ ಡಾ.ಸೌಮ್ಯಾ ಎಚ್. ಅಭಿಪ್ರಾಯಪಟ್ಟರು.</p>.<p>ಕನ್ನಡ ವಿಭಾಗದ ‘ಚಂದ್ರಗಿರಿಯ ಮಾತು’ ವಿದ್ಯಾರ್ಥಿ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ನುಡಿ ಕನ್ನಡ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಧ್ಯಾಪಕ ಗೋವಿಂದರಾಜು, ಕೆ.ಎಂ.ಚೇತನ್ ಮುಂಡಾಜೆ ಮತ್ತಿತರರು ಇದ್ದರು. ವೇದಿಕೆಯ ಸಂಯೋಜಕ ಡಾ.ಪ್ರವೀಣ ಪದ್ಯಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿನ್ ಸ್ವಾಗತಿಸಿದರು. ವಿನಯ್ ನಿರೂಪಿಸಿದರು. ತೇಜಶ್ರೀ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>