ಈ ಅಪರೂಪದ ಕಲೆಗೆ ವಿಶೇಷ ತಾಳ್ಮೆ ಮತ್ತು ಸೃಜನಶೀಲತೆ ಅಗತ್ಯವಿದ್ದು, ಈಗಾಗಲೇ ತನ್ನ ಕೈಚಳಕದಲ್ಲಿ ಶ್ರೀ ಕೃಷ್ಣ, ಅಯ್ಯಪ್ಪ ಸ್ವಾಮಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ, ಪೊಳಲಿ ಶ್ರೀ ರಾಜರಾಜೇಶ್ವರಿ, ಗಣಪತಿ, ಶಿವ, ದೇವಿ, ನಿತ್ಯಾನಂದ ಸ್ವಾಮಿ, ಕಾಂತಾರ ಸಿನೆಮಾದ ವರಾಹರೂಪ ಪಂಜುರ್ಲಿ ದೈವ, ಅಂಬೇಡ್ಕರ್, ನರೇಂದ್ರ ಮೋದಿ, ಚಾರ್ಲಿ ಚಾಪ್ಲಿನ್, ಹುಲಿ ಚಿತ್ರ ಮೂಡಿ ಬಂದಿದೆ.