ಮಂಗಳವಾರ, 3 ಮಾರ್ಚ್ 2026
×
ADVERTISEMENT

‘ಕರಾವಳಿ ಉತ್ಸವ’ಕ್ಕೆ ವರ್ಣರಂಜಿತ ಚಾಲನೆ

ಎಲ್ಲರಲ್ಲೂ ಸಹೋದರತ್ವ ಪ್ರೀತಿ ವಿಶ್ವಾಸ ಬೆಳೆಸುವ ಹಬ್ಬವಾಗಲಿ: ದಿನೇಶ್‌ ಗುಂಡೂರಾವ್‌
Published : 21 ಡಿಸೆಂಬರ್ 2025, 6:31 IST
Last Updated : 21 ಡಿಸೆಂಬರ್ 2025, 6:31 IST
ADVERTISEMENT
ಫಾಲೋ ಮಾಡಿ
Comments
‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ
ಕರಾವಳಿ ಉತ್ಸವದಲ್ಲಿ ‘ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್’ ಮಳಿಗೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿ ‘ಪ್ರಜಾವಾಣಿ’ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್‌ ಗಾಣಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್‌ದಾಸ್‌ ಮತ್ತಿತರರು ಉಪಸ್ಥಿತರಿದ್ದರು   
‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ ಕರಾವಳಿ ಉತ್ಸವದಲ್ಲಿ ‘ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್’ ಮಳಿಗೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿ ‘ಪ್ರಜಾವಾಣಿ’ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್‌ ಗಾಣಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್‌ದಾಸ್‌ ಮತ್ತಿತರರು ಉಪಸ್ಥಿತರಿದ್ದರು   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT