ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕಾರ್ಕಳ | ಅತ್ಯಾಚಾರಕ್ಕೆ ಖಂಡನೆ; ಹೋರಾಟದ ಎಚ್ಚರಿಕೆ

Published : 25 ಆಗಸ್ಟ್ 2024, 4:55 IST
Last Updated : 25 ಆಗಸ್ಟ್ 2024, 4:55 IST
ಫಾಲೋ ಮಾಡಿ
Comments
ಕರಾವಳಿ ಜಿಲ್ಲೆಯಲ್ಲಿ ಹೇಯ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಮತಾಂಧರು ಯುವತಿಯರನ್ನು ಗುರಿಯಾಗಿಸುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ.
–ನಯನಾ ಗಣೇಶ್ ಬಿಜೆಪಿ ಮಾಜಿ ರಾಜ್ಯ ಉಪಾಧ್ಯಕ್ಷೆ
ಈ ಘಟನೆ ನಡೆದಿರುವ ಬಗ್ಗೆ ಊಹಿಸಲೂ ಆಗುತ್ತಿಲ್ಲ. ಇದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿದೆ. ಆರೋಪಿಗಳು ಹಿಂದೆಯೂ ಇಂಥ ಕೃತ್ಯ ಎಸಗಲಾಗಿದೆಯೇ ಎಂಬುದನ್ನು ತನಿಖೆ ಆಗಬೇಕು.
–ವಿ.ಸುನಿಲ್ ಕುಮಾರ್ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT