ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಮಂಜುಳಾ ಮಾಧವ ಮಾವೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಪ್ರಮುಖರಾದ ಸುದರ್ಶನ್ ಜೈನ್, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಸದಾಶಿವ ಬಂಗೇರ, ಕೆ.ಮಾಯಿಲಪ್ಪ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಮಹಮ್ಮದ್ ನಂದಾವರ, ಲುಕ್ಮಾನ್, ವೆಂಕಪ್ಪ ಪೂಜಾರಿ, ರಾಜಶೆಖರ ನಾಯ್ಕ್, ಮಹಮ್ಮದ್ ನಂದರಬೆಟ್ಟು, ಆಲ್ಫೋನ್ಸ್ ಮಿನೇಜಸ್, ಉಮೇಶ ಬೋಳಂತೂರು, ಚಂದ್ರಶೇಖರ ಪೂಜಾರಿ, ಜೆಡಿಎಸ್ ಮುಖಂಡರಾದ ಮಹಮ್ಮದ್ ಶಾಫಿ, ಪಿ.ಎ.ರಹೀಂ, ಹಾರೂನ್ ರಶೀದ್ ಇದ್ದರು.